ಭಾಜಪದಿಂದ ವಿರೋಧ

ಬೆಂಗಳೂರು – ರಾಜ್ಯದಲ್ಲಿನ ಅಂಗನವಾಡಿ ಶಿಕ್ಷಕರಿಗಾಗಿ ಉರ್ದು ಭಾಷೆ ಅನಿವಾರ್ಯಗೊಳಿಸಿದ್ದರಿಂದ ವಿರೋಧ ವ್ಯಕ್ತವಾಗುತ್ತಿದೆ. ಚಿಕ್ಕಮಂಗಳೂರ ಜಿಲ್ಲೆಯ ಮುದಿಗೆರೆಯಲ್ಲಿನ ಅಂಗನವಾಡಿ ಶಿಕ್ಷಕಿ ಉದ್ಯೋಗಕ್ಕೆ ಉರ್ದು ಅನಿವಾರ್ಯ ಮಾಡಲಾಗಿದೆ. ಈ ಕುರಿತು ಮಹಿಳಾ ಮತ್ತು ಬಾಲ ಕಲ್ಯಾಣ ಇಲಾಖೆಯಿಂದ ಅಧಿಕೃತ ಆದೇಶ ಪ್ರಸಾರ ಮಾಡಲಾಗಿದೆ. ಭಾಜಪ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಉರ್ದು ಅಧಿಕೃತ ಸರಕಾರಿ ಭಾಷೆ ಇಲ್ಲದಿರುವಾಗ ಇದನ್ನು ಅನಿವಾರ್ಯಗೊಳಿಸುವುದು ತಪ್ಪು ಎಂದು ಹೇಳಲಾಗುತ್ತಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ