(ಮೌಲ್ವಿ ಎಂದರೆ ಇಸ್ಲಾಂನ ಧಾರ್ಮಿಕ ನಾಯಕ)

ಗಾಜಿಯಾಬಾದ (ಉತ್ತರಪ್ರದೇಶ) – ಇಲ್ಲಿನ ತೋಡಿ ತೇರಾಹ ಬಿಸ್ವಾ ಗ್ರಾಮದ ಮದರಸಾದಲ್ಲಿ ಕಲಿಯುತ್ತಿದ್ದ 14 ವರ್ಷದ ವಿದ್ಯಾರ್ಥಿಗೆ ಮೌಲ್ವಿ ಆಸ್ ಮಹಮದ ಬೈದಿದ್ದರಿಂದ ವಿದ್ಯಾರ್ಥಿಯು ಮೌಲ್ವಿಯ ಕುತ್ತಿಗೆಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಶಿರಚ್ಛೇದ ಮಾಡಲು ಯತ್ನಿಸಿದ್ದಾನೆ. ಇದರಲ್ಲಿ ಮೌಲ್ವಿ ಗಾಯಗೊಂಡಿದ್ದಾನೆ. ನಂತರ ವಿದ್ಯಾರ್ಥಿಯು ಅಲ್ಲಿಂದ ಓಡಿ ಹೋಗಿದ್ದಾನೆ. ಮೌಲ್ವಿ ಆಸ ಮಹಮದ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಘಟನೆಯಲ್ಲಿ ಪೊಲೀಸರು ಮೂವರ ವಿರುದ್ಧ ಅಪರಾಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂಪಾದಕೀಯ ನಿಲುವುಮದರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಏನು ಕಲಿಸಲಾಗುತ್ತಿದೆಯೋ, ಅದನ್ನೇ ಅವರು ಪ್ರತ್ಯಕ್ಷ ಕೃತಿಯಲ್ಲಿ ಮಾಡಿ ತೋರಿಸುತ್ತಿದ್ದಾರೆ, ಎಂದು ಯಾರಿಗಾದರೂ ಅನಿಸಿದಲ್ಲಿ ತಪ್ಪೇನಿದೆ ? ಇಂತಹ ಮದರಸಾಗಳ ಮೇಲೆ ಈಗ ದೇಶದಲ್ಲಿ ನಿರ್ಬಂಧ ಹೇರುವುದೇ ಇದರ ಮೇಲಿನ ಉಪಾಯವಾಗಿದೆ. |
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !