|

ಶ್ರೀನಗರ (ಜಮ್ಮು-ಕಾಶ್ಮೀರ) – ಕುಲ್ಗಾಮ್ನ ಅದಿಗಾಮ್ ದೆವಸರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಕೊಂದಿದ್ದಾರೆ. ಈ ಚಕಮಕಿಯಲ್ಲಿ 3 ಯೋಧರು ಮತ್ತು ಕುಲ್ಗಾಮ್ನ ವಿಶೇಷ ಪೊಲೀಸ್ ವರಿಷ್ಠಾಧಿಕಾರಿ ಗಾಯಗೊಂಡಿದ್ದಾರೆ.
ಮತ್ತೊಂದೆಡೆ, ಪುಲ್ವಾಮಾದ ಅವಂತಿಪೋರಾದಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರ 6 ಸ್ಥಳೀಯ ಸಹಚರರನ್ನು ಪೊಲೀಸರು ಬಂಧಿಸಿ ಅವರಿಂದ 5 ಬಾಂಬ್ಗಳು, 30 ಡಿಟೋನೇಟರ್ಗಳು, 17 ಬ್ಯಾಟರಿಗಳು, 2 ಪಿಸ್ತೂಲ್ಗಳು, 3 ಮ್ಯಾಗಜೀನ್ಗಳು, 25 ಕಾಟ್ರಿಡ್ಜ್ಗಳು, 4 ಹ್ಯಾಂಡ್ ಗ್ರೆನೇಡ್ಗಳು ಮತ್ತು 20 ಸಾವಿರ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!