
ಧಾರವಾಡ : ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಯಲ್ಲಿ ವಂಚನೆ ಆಗಿದೆಯೆಂದು ಧಾರವಾಡ ಜಿಲ್ಲೆಯಲ್ಲಿನ ನವಲಗುಂದದ ಮಾಹಿತಿ ಅಧಿಕಾರಿ ಕಾರ್ಯಕರ್ತರಾದ ಮಾಬುಸಾಬ್ ಯರಗುಪ್ಪಿ ಅವರು ಆರೋಪಿಸಿದ್ದಾರೆ. ಈ ಬಗ್ಗೆ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ೫ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು ಮತ್ತು ಆ ಆಯೋಜನೆಗಳ ಲಾಭಕ್ಕಾಗಿ ಬೃಹತ್ ಸಭೆಗಳನ್ನು ಕೂಡ ನಡೆಸಿತ್ತು. ಈ ವರ್ಷದ ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ಧಾರವಾಡ ಜಿಲ್ಲೆಯಲ್ಲಿ ೫ ಗ್ಯಾರಂಟಿ ಸಭೆಗಳು ನಡೆದಿದ್ದವು, ಅದರಲ್ಲಿ ಮುಖ್ಯಮಂತ್ರಿಗಳು ಸ್ವತಃ ಭಾಗಿಯಾಗಿದ್ದರು. ಈ ಸಭೆಯ ಲೆಕ್ಕಾಚಾರದಲ್ಲಿ ಗೊಂದಲವಿರುವ ಬಗ್ಗೆ ಎರಗುಪ್ಪಿ ಆರೋಪಿಸಿದ್ದಾರೆ.
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC