ನವದೆಹಲಿ – ಯಾರಾದರೂ ಆರೋಪಿ ಅಥವಾ ತಪ್ಪಿತಸ್ಥರಾಗಿದ್ದಾರೆಂದು ಅವನ ಆಸ್ತಿಯನ್ನು ಕೆಡವಲು ಸಾಧ್ಯವಿಲ್ಲ; ಆದರೆ ಸಾರ್ವಜನಿಕ ರಸ್ತೆ ಮತ್ತು ಸರಕಾರಿ ಭೂಮಿಯ ಮೇಲಿನ ಯಾವುದೇ ಅಕ್ರಮ ಕಟ್ಟಡಕ್ಕೆ ರಕ್ಷಣೆ ನೀಡಲಾಗುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಸ್ಪಷ್ಟಪಡಿಸಿದೆ. `ಭಾರತವು ಜಾತ್ಯತೀತ ದೇಶವಾಗಿದ್ದು, ಅತಿಕ್ರಮಣದ ವಿರುದ್ಧ ಬುಲ್ಡೋಜರ ಕಾರ್ಯಾಚರಣೆಯು ಎಲ್ಲರಿಗೆ ಅಂದರೆ ಯಾವುದೇ ಧರ್ಮದವರಾಗಿರಲಿ ಸಮಾನವಾಗಿರಲಿದೆ.’ ಎಂದು ನ್ಯಾಯಾಲಯ ಆದೇಶ ನೀಡಿದೆ. ಅನೇಕ ರಾಜ್ಯಗಳಲ್ಲಿ ಅಪರಾಧಿ, ಆರೋಪಿ ಮತ್ತು ಇತರರ ಆಸ್ತಿ ಕೆಡವುತ್ತಿರುವ ಆರೋಪಿಸುವ ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯ ಕೈಗೆತ್ತಿಕೊಂಡಿದೆ.
ಸರ್ವೋಚ್ಚ ನ್ಯಾಯಾಲಯವು ಸೆಪ್ಟೆಂಬರ್ 17 ರಂದು ನೀಡಿರುವ ಆದೇಶದಲ್ಲಿ ಅಕ್ರಮ ನಿರ್ಮಾಣಗಳ ಮೇಲೆ ಬುಲ್ಡೋಜರ್ ಉಪಯೋಗಿಸಲು ನಿರ್ಬಂಧ ಹೇರಿತ್ತು. ನ್ಯಾಯಾಲಯವು ಅಕ್ಟೋಬರ್ 1 ರವರೆಗೆ ಸರ್ವೋಚ್ಚ ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ಯಾವುದೇ ಆಸ್ತಿಯನ್ನು ಬೀಳಿಸಬಾರದು ಎಂದು ಹೇಳಿದೆ.
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ