
ಮುಂಬಯಿ – ಕಾಂಗ್ರೆಸ್ಗೆ ಮಹಾತ್ಮಾ ಗಾಂಧಿ ಬಗ್ಗೆ ಗೌರವವಿಲ್ಲ. ಮಹಾತ್ಮಾ ಗಾಂಧಿಯನ್ನು ಕಾಂಗ್ರೆಸ್ ಗೌರವಿಸುತ್ತಿದ್ದರೆ, ಅದು ಇಲ್ಲಿಯವರೆಗೆ ಅವರ ಸೂಚನೆಯಂತೆ ಕ್ರಮವನ್ನು ತೆಗೆದುಕೊಂಡಿರುತ್ತಿತ್ತು. ಮಹಾತ್ಮ ಗಾಂಧಿಯವರು, ‘ಸ್ವಾತಂತ್ರ್ಯ ಸಿಕ್ಕಿದೆ. ಕಾಂಗ್ರೆಸ್ಸಿನ ಆವಶ್ಯಕತೆ ಈಗ ಮುಕ್ತಾಯವಾಗಿದೆ. ಈಗ ಕಾಂಗ್ರೆಸ್ ವಿಸರ್ಜಿಸಬೇಕು. ಹೀಗೆ ಮಾಡದಿದ್ದರೆ, ಕಾಂಗ್ರೆಸ ಪಕ್ಷ ಈ ದೇಶದ ಅಭಿವೃದ್ಧಿಗೆ ಅಡಚಣೆಯಾಗಲಿದೆ’ ಎಂದು ಸ್ಪಷ್ಟವಾಗಿ ಹೇಳಿದ್ದರು. ಮಹಾತ್ಮಾ ಗಾಂಧಿಯವರ ಈ ಸೂಚನೆಯನ್ನು ಪಾಲಿಸಿ ಕಾಂಗ್ರೆಸ ಪಕ್ಷವನ್ನು ವಿಸರ್ಜಿಸಬೇಕು. ತದನಂತರ ಅವರಿಗೆ ಮಹಾತ್ಮಾ ಗಾಂಧಿಯವರ ಬಗ್ಗೆ ಮಾತನಾಡುವ ಅಧಿಕಾರ ಸಿಗುತ್ತದೆ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಅವರು ಅಕ್ಟೋಬರ್ 2 ರಂದು ಗಾಂಧಿ ಜಯಂತಿಯ ಸಂದರ್ಭದಲ್ಲಿ ಪ್ರಸಾರ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡುತ್ತಿದ್ದರು.
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ