ಶ್ರೀನಗರ (ಜಮ್ಮು-ಕಾಶ್ಮೀರ) – ಕುಪ್ವಾರದ ಗೂಗಲ್ಧರ್ ಪ್ರದೇಶದಿಂದ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಉಗ್ರರು ಇಲ್ಲಿ ನುಸುಳಲಿದ್ದಾರೆ ಎಂಬ ಮಾಹಿತಿ ಸೇನೆಗೆ ಸಿಕ್ಕಿದೆ. ಮಧ್ಯರಾತ್ರಿ ಅಲ್ಲಿ ಮೂವರ ಅನುಮಾನಾಸ್ಪದ ಚಲನವಲನ ಕಂಡು ಬಂದಿದೆ. ಆ ನಂತರ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಪ್ರತೀಕಾರದ ಗುಂಡಿನ ದಾಳಿಯಲ್ಲಿ 2 ಭಯೋತ್ಪಾದಕರು ಹತರಾಗಿ, 1 ಪರಾರಿಯಾಗಿದ್ದಾರೆ. ಹತರಾದ ಉಗ್ರರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾಶ್ಮೀರಕ್ಕೆ ನುಸುಳುತ್ತಿದ್ದ ಇಬ್ಬರು ಉಗ್ರರ ಹತ್ಯೆ
ಸಂಬಂಧಿತ ಲೇಖನಗಳು
- Sai Baba Statues Removed : ವಾರಾಣಸಿಯಲ್ಲಿನ ದೇವಸ್ಥಾನದಿಂದ ಸಾಯಿಬಾಬಾರ ಮೂರ್ತಿಯನ್ನು ತೆರೆವು ಪ್ರಕರಣ; ಸನಾತನ ರಕ್ಷಕ ದಳದ ಪ್ರದೇಶಾಧ್ಯಕ್ಷ ಅಜಯ ಶರ್ಮ ಇವರ ಬಂಧನ
- ‘ಎಲ್ಲರೂ ಮುಸ್ಲಿಮರಾಗಬೇಕಂತೆ !’ – ಹಿಂದೂ ದ್ವೇಷಿ ಝಾಕಿರ್ ನಾಯಿಕ್
- ದೇಶದ 22 ಸ್ಥಳಗಳಲ್ಲಿ NIA ದಾಳಿ
- ಬಂಗಾಳದಲ್ಲಿ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ: ಆಕ್ರೋಶಿತ ಗ್ರಾಮಸ್ಥರಿಂದ ಪೊಲೀಸ್ ಠಾಣೆಗೆ ಬೆಂಕಿ !
- ನಾನು ಸನಾತನಿ ಹಿಂದೂ ಮತ್ತು ಹಿಂದೂ ಧರ್ಮಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಲು ಸಿದ್ದನಿದ್ದೇನೆ ! – ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್
- ಅಯೋಧ್ಯ ಫೌಂಡೇಶನ್ ನೇತೃತ್ವದಿಂದ ದೇಶಾದ್ಯಂತ ಸಾಮೂಹಿಕ ತರ್ಪಣ ವಿಧಿ ನೆರವೇರಿತು !