
೧. ಪಾದರಕ್ಷೆಗಳನ್ನು ದೇವಸ್ಥಾನದ ಹೊರಗೆ ಆದಷ್ಟು ನಮ್ಮ ಎಡಬದಿಗೆ ತೆಗೆದಿಡಬೇಕು.
೨. ಕಾಲುಗಳನ್ನು ತೊಳೆದುಕೊಳ್ಳುವ ವ್ಯವಸ್ಥೆ ಇದ್ದರೆ ಕಾಲುಗಳನ್ನು ತೊಳೆದುಕೊಂಡು ‘ಅಪವಿತ್ರಃ ಪವಿತ್ರೋ ವಾ…’ ಎನ್ನುತ್ತಾ ತಮ್ಮ ಮೇಲೆ ೩ ಸಲ ನೀರನ್ನು ಸಿಂಪಡಿಸಿಕೊಳ್ಳಬೇಕು.
೩. ಪ್ರಾಂಗಣದಿಂದ ಕಲಶಕ್ಕೆ ನಮಸ್ಕಾರ ಮಾಡಬೇಕು ಮತ್ತು ಒಳಗೆ ಹೋಗುವಾಗಲೂ ಕೈಗಳು ನಮಸ್ಕಾರದ ಮುದ್ರೆಯಲ್ಲಿರಬೇಕು.
೪. ದೇವಸ್ಥಾನ ಪ್ರವೇಶಿಸುವ ಮುನ್ನ ಪ್ರವೇಶದ್ವಾರಕ್ಕೆ ನಮಸ್ಕರಿಸಬೇಕು.
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ಆಭರಣಗಳನ್ನು ಉಪಯೋಗಿಸುವ ಮಹತ್ವ
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?
ಅಕ್ಷಯ ತದಿಗೆಯ ಶುಭ ಮುಹೂರ್ತದ ಮಹತ್ವ !