ಸಿದ್ಧಿದಾತ್ರಿ

ಸಿದ್ಧಗಂಧರ್ವಯಕ್ಷಾದ್ಯೈರಸುರೈರಮರೈರಪಿ |
ಸೆವ್ಯಮಾನಾ ಸದಾ ಭೂಯಾತ್ ಸಿದ್ಧಿದಾ ಸಿದ್ಧಿದಾಯಿನಿ ||
ಅರ್ಥ : ಸಿದ್ಧ, ಗಂಧರ್ವ, ಯಕ್ಷ, ಅಸುರ, ದೇವ ಮುಂತಾದ ಎಲ್ಲರಿಂದಲೂ ಯಾರ ಸೇವೆಯನ್ನು ಮಾಡಲಾಗುತ್ತದೆಯೋ, ಇಂತಹ ಈ ಸಿದ್ಧಿದಾತ್ರಿ ದೇವಿ, ನೀನು ನಮಗೆ ಯಾವಾಗಲೂ ಸಿದ್ಧಿಯನ್ನು ನೀಡುವವಳಾಗಿರು.
ಆಶ್ವಯುಜ ಶುಕ್ಲ ನವಮಿಯು ನವರಾತ್ರಿಯ ಒಂಭತ್ತನೇಯ ದಿನವಾಗಿದೆ. ಈ ದಿನದಂದು ದುರ್ಗೆಯ ಒಂಭತ್ತನೇಯ ರೂಪದ ಅಂದರೆ ಸಿದ್ಧಿದಾತ್ರಿ ದೇವಿಯ ಉಪಾಸನೆಯನ್ನು ಮಾಡಲಾಗುತ್ತದೆ. ಇವಳ ಉಪಾಸನೆಯಿಂದ ಸಾಧಕರಿಗೆ ಅಷ್ಟಸಿದ್ದಿ ಪ್ರಾಪ್ತವಾಗುತ್ತವೆ. ಕಮಲದ ಮೇಲೆ ವಿರಾಜಮಾನಳಾಗಿರುವ ಈ ದೇವಿಯು ಚತುರ್ಭುಜಳಾಗಿದ್ದಾಳೆ.
ಯುಗಾದಿ ನಿಮಿತ್ತ ಬ್ರಹ್ಮಧ್ವಜಾರೋಹಣದೊಂದಿಗೆ ರಾಮರಾಜ್ಯದ ಸ್ಥಾಪನೆಗೆ ಸಂಕಲ್ಪ !
ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ
ಯುಗಾದಿಯ ನಿಮಿತ್ತ ಭಾರತೀಯರು ‘ವಸುಧೈವ ಕುಟುಂಬಕಮ್’ (ಸಂಪೂರ್ಣ ಪೃಥ್ವಿ ಒಂದು ಕುಟುಂಬ) ಎಂಬ ಸಂಕಲ್ಪವನ್ನು ಮಾಡಬೇಕು !
ಯುಗಾದಿ ಹಬ್ಬದಂದು ವರ್ಷಫಲ ಶ್ರವಣ ಮಾಡುವುದರ ಲಾಭ !
ಯುಗಾದಿ ಆಚರಣೆಯ ಬಗ್ಗೆ ನಿಮಗಿದು ತಿಳಿದಿದೆಯೇ ?
ಯುಗಾದಿಯ ಮಹತ್ವ ಮತ್ತು ಅದಕ್ಕೆ ಸಂಬಂಧಿಸಿದ ವಿವಿಧ ನಂಬಿಕೆಗಳು