
ನೆಲದ ಮೇಲೆ, ಬನ್ನಿಯ ಪೂಜೆಯನ್ನು ಮಾಡಿದ ಜಾಗದಲ್ಲಿ ಅಷ್ಟದಳಗಳನ್ನು ಬಿಡಿಸಿ ಅದರ ಮೇಲೆ ಅಪರಾಜಿತೆಯ ಮೂರ್ತಿಯನ್ನಿಟ್ಟು ಪೂಜೆಯನ್ನು ಮಾಡಿ ಮುಂದಿನ ಮಂತ್ರದಿಂದ ಪ್ರಾರ್ಥನೆಯನ್ನು ಮಾಡುತ್ತಾರೆ.
ಹಾರೇಣ ತು ವಿಚಿತ್ರೇಣ ಭಾಸ್ವತ್ಕನಕಮೇಖಲಾ |
ಅಪರಾಜಿತಾ ಭದ್ರರತಾ ಕರೋತು ವಿಜಯಂ ಮಮ ||
ಅರ್ಥ : ಕೊರಳಿನಲ್ಲಿ ಚಿತ್ರವಿಚಿತ್ರ ಮಾಲೆಯನ್ನು ಧರಿಸಿದ, ಸೊಂಟದಲ್ಲಿ ಹೊಳೆಯುವ ಸುವರ್ಣ ನಡುಪಟ್ಟಿಯಿರುವ ಮತ್ತು ಯಾವಾಗಲೂ ಭಕ್ತರ ಕಲ್ಯಾಣ ಕಾರ್ಯದಲ್ಲಿ ತತ್ಪರಳಾಗಿರುವ ಅಪರಾಜಿತಾ ದೇವಿಯು ನನ್ನನ್ನು ವಿಜಯಿಯನ್ನಾಗಿಸಲಿ. ಕೆಲವು ಕಡೆಗಳಲ್ಲಿ ಸೀಮೋಲ್ಲಂಘನಕ್ಕೆ ಹೊರಡುವ ಮೊದಲೇ ಅಪರಾಜಿತಾ ದೇವಿಯ ಪೂಜೆಯನ್ನು ಮಾಡುತ್ತಾರೆ.
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !
ಆಭರಣಗಳನ್ನು ಉಪಯೋಗಿಸುವ ಮಹತ್ವ
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?