
ನೆಲದ ಮೇಲೆ, ಬನ್ನಿಯ ಪೂಜೆಯನ್ನು ಮಾಡಿದ ಜಾಗದಲ್ಲಿ ಅಷ್ಟದಳಗಳನ್ನು ಬಿಡಿಸಿ ಅದರ ಮೇಲೆ ಅಪರಾಜಿತೆಯ ಮೂರ್ತಿಯನ್ನಿಟ್ಟು ಪೂಜೆಯನ್ನು ಮಾಡಿ ಮುಂದಿನ ಮಂತ್ರದಿಂದ ಪ್ರಾರ್ಥನೆಯನ್ನು ಮಾಡುತ್ತಾರೆ.
ಹಾರೇಣ ತು ವಿಚಿತ್ರೇಣ ಭಾಸ್ವತ್ಕನಕಮೇಖಲಾ |
ಅಪರಾಜಿತಾ ಭದ್ರರತಾ ಕರೋತು ವಿಜಯಂ ಮಮ ||
ಅರ್ಥ : ಕೊರಳಿನಲ್ಲಿ ಚಿತ್ರವಿಚಿತ್ರ ಮಾಲೆಯನ್ನು ಧರಿಸಿದ, ಸೊಂಟದಲ್ಲಿ ಹೊಳೆಯುವ ಸುವರ್ಣ ನಡುಪಟ್ಟಿಯಿರುವ ಮತ್ತು ಯಾವಾಗಲೂ ಭಕ್ತರ ಕಲ್ಯಾಣ ಕಾರ್ಯದಲ್ಲಿ ತತ್ಪರಳಾಗಿರುವ ಅಪರಾಜಿತಾ ದೇವಿಯು ನನ್ನನ್ನು ವಿಜಯಿಯನ್ನಾಗಿಸಲಿ. ಕೆಲವು ಕಡೆಗಳಲ್ಲಿ ಸೀಮೋಲ್ಲಂಘನಕ್ಕೆ ಹೊರಡುವ ಮೊದಲೇ ಅಪರಾಜಿತಾ ದೇವಿಯ ಪೂಜೆಯನ್ನು ಮಾಡುತ್ತಾರೆ.
ಆಲದ ಮರದ ಮಹಾತ್ಮೆ
ಅಡುಗೆಮನೆ
ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ; ಮುರುಡೇಶ್ವರ
ಧರ್ಮಶಿಕ್ಷಣ : ‘ಆಭರಣ’ ಶಬ್ದದ ಉತ್ಪತ್ತಿ-ಅರ್ಥ
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ