|

ಬುಲಂದಶಹರ್ (ಉತ್ತರಪ್ರದೇಶ) – ಉತ್ತರಪ್ರದೇಶದಲ್ಲಿನ ಗಾಝಿಯಾಬಾದದಲ್ಲಿ ಡಾಸನಾ ದೇವಸ್ಥಾನದಲ್ಲಿನ ಜುನಾ ಅಖಾಡಾದ ಮಹಾಮಂಡಲೇಶ್ವರ ಯತಿ ನರಸಿಂಹನಂದ ಇವರು ಮಹಮ್ಮದ್ ಪೈಗಂಬರನ್ನ ಕುರಿತು ನೀಡಿರುವ ಹೇಳಿಕೆಯಿಂದ ಉತ್ತರ ಪ್ರದೇಶದಲ್ಲಿನ ಮುಸಲ್ಮಾನರು ಅಲ್ಲಲ್ಲಿ ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿದರೇ ಕೆಲವು ಸ್ಥಳಗಳಲ್ಲಿ ಕಲ್ಲುತೂರಾಟ ಕೂಡ ಮಾಡಿದರು. ಸಾವಿರಾರು ಮುಸಲ್ಮಾನರು ಡಾಸನಾ ದೇವಸ್ಥಾನದ ಹೊರಗೆ ಒಟ್ಟಾಗಿ ಸೇರಿ ಪ್ರತಿಭಟನೆ ನಡೆಸಿದರು. ತಡರಾತ್ರಿ ಪೊಲೀಸರು ಈ ಜನಜಂಗುಳಿಯನ್ನು ಚದುರಿಸತ್ತು. ಮೆರಠ ಮತ್ತು ಮಥೂರ ಇಲ್ಲಿ ಕೂಡ ಮುಸಲ್ಮಾನರಿಂದ ಪ್ರತಿಭಟನೆ ನಡೆಸಲಾಯಿತು. ಈ ಸಮಯದಲ್ಲಿ ಪೊಲೀಸರು ಸಂಚಲನ ನಡೆಸಿದರು. ಈ ಘಟನೆಯ ನಂತರ ಪಶ್ಚಿಮ ಉತ್ತರಪ್ರದೇಶದಲ್ಲಿ ಜಾಗರೂಕತೆಯ ಎಚ್ಚರಿಕೆ ನೀಡಲಾಗಿದೆ. ಬುಲಂದಶಹರ್ ಇಲ್ಲಿಯ ಸಿಕಂದರಾಬಾದ್ ಪೊಲೀಸ್ ಠಾಣೆಯ ಹೊರಗೆ ಮುಸಲ್ಮಾನರು ಶುಕ್ರವಾರದ ನಮಾಜದ ನಂತರ ಗಲಾಟೆ ಮಾಡಿದರು. ಆ ಸಮಯದಲ್ಲಿ ‘ಸರ್ ತನ ಸೇ ಜುದಾ’ ದ(ಶಿರಚ್ಛೇದನದ) ಘೋಷಣೆಗಳು ನೀಡಿದರು. ಆ ಸಮಯದಲ್ಲಿ ಪೊಲೀಸರು ಕೆಲವರನ್ನು ಬಂಧಿಸಿ ಪೊಲೀಸ ಠಾಣೆಗೆ ಕರೆದುಕೊಂಡು ಹೋದರು. ಅದರ ಸಿಟ್ಟಿನಿಂದ ಅವರು ಸಂಜೆ ಗಡ್ಡಿವಾಡ ಪರಿಸರದಲ್ಲಿನ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಯತಿ ನರಸಿಂಹಾನಂದ ಇವರು ೬ ದಿನಗಳ ಹಿಂದೆ ಗಾಜಿಯಾಬಾದದ ಒಂದು ಕಾರ್ಯಕ್ರಮದಲ್ಲಿ ಮಹಮ್ಮದ್ ಪೈಗಂಬರ್ ಇವರ ಕುರಿತು ಹೇಳಿಕೆ ನೀಡಿದ್ದರು. ಈ ಹೇಳಿಕೆ ಆಕ್ಷೇಪಾರ್ಹವಾಗಿದೆ ಎಂದು ಆಕ್ಷೇಪಿಸುತ್ತಾ ಮುಸಲ್ಮಾನರು ಗಾಝಿಯಬಾದ್ ಇಲ್ಲಿ ಪೊಲೀಸರಿಗೆ ದೂರು ನೀಡಿದ ನಂತರ ಅಪರಾಧ ದಾಖಲಿಸಲಾಯಿತು ಹಾಗೂ ಎರಡನೆಯ ದೂರು ಮಹಾರಾಷ್ಟ್ರದಲ್ಲಿನ ಠಾಣೆ ಜಿಲ್ಲೆಯಲ್ಲಿನ ಮುಂಬ್ರ ಪೊಲೀಸ ಠಾಣೆಯಲ್ಲಿ ದಾಖಲಿಸಲಾಗಿದೆ.
ಸಂಪಾದಕೀಯ ನಿಲುವುಮಹಮ್ಮದ್ ಪೈಗಂಬರರ ಕುರಿತು ಹೇಳಿಕೆ ನೀಡಿರುವುದರಿಂದ ಮುಸಲ್ಮಾನರು ಕೂಡಲೇ ರಸ್ತೆಗಿಳಿಯುತ್ತಾರೆ; ಆದರೆ ಮತಾಂಧ ಮುಸಲ್ಮಾನರು ಯಾವಾಗ ಯಾವುದಾದರೂ ಸ್ಥಳದಲ್ಲಿ ಹಿಂದುಗಳ ಧಾರ್ಮಿಕ ಮೆರವಣಿಗೆಯ ಮೇಲೆ ದಾಳಿ ಮಾಡುತ್ತಾರೆ ಆಗ ದೇಶದಲ್ಲಿನ ಇತರ ಸ್ಥಳಗಳಲ್ಲಿನ ಹಿಂದುಗಳು ನಿಷ್ಕ್ರಿಯವಾಗಿರುತ್ತಾರೆ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !