ವಿಜ್ಞಾನಿ ಮತ್ತು ಋಷಿ ಇವರಲ್ಲಿನ ವ್ಯತ್ಯಾಸ !

‘ಎಲ್ಲಿ ಯಂತ್ರಗಳ ಮೂಲಕ ಸಂಶೋಧನೆ ನಡೆಸಿ ಬದಲಾಗುತ್ತಾ ಹೋಗುವ ನಿರ್ಣಯಗಳನ್ನು ನೀಡುವ ವಿಜ್ಞಾನಿಗಳು ಮತ್ತು ಎಲ್ಲಿ ಲಕ್ಷಾಂತರ ವರ್ಷಗಳ ಹಿಂದೆಯೇ, ಯಂತ್ರಗಳು ಹಾಗೂ ಸಂಶೋಧನೆಗಳನ್ನು ಬಳಸದೇ ಅಂತಿಮ ಸತ್ಯವನ್ನು ತಿಳಿಸಿರುವ ಋಷಿಗಳು !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !