
ನಾಸಿಕ್ – ಇಲ್ಲಿನ ತ್ರಯಂಬಕೇಶ್ವರದಿಂದ 10 ಮುಸಲ್ಮಾನ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಗಿರಿ ಪರ್ವತ ಪ್ರದೇಶದಲ್ಲಿ ಈ ಯುವಕರು ಮೊಬೈಲ್ ಮೂಲಕ ಪರಿಸರದ ಚಿತ್ರೀಕರಣ ಮಾಡುತ್ತಿದ್ದರು. ಅವರ ಚಲನವಲನ ಅನುಮಾನಾಸ್ಪದವಾಗಿದ್ದರಿಂದ ಸ್ಥಳೀಯ ನಾಗರೀಕರು ಅವರ ವಿಚಾರಣೆ ಮಾಡಿದರು. ಆಗ ಮುಸಲ್ಮಾನರು ಅವರಿಗೆ ಬೇಕಾಬಿಟ್ಟಿಯಾಗಿ ಉತ್ತರಿಸಿದರು; ಆದ್ದರಿಂದ ನಾಗರಿಕರು ಪೊಲೀಸರಿಗೆ ದೂರು ನೀಡಿದರು. ಆನಂತರ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು. ಆ ಯುವಕರು ಕೇರಳದವರು ಎಂದು ತಿಳಿದು ಬಂದಿದೆ. ಅವರನ್ನು ವಿಚಾರಣೆಗಾಗಿ ತ್ರಯಂಬಕೇಶ್ವರ ಠಾಣೆಗೆ ಕರೆದೊಯ್ಯಲಾಗಿದೆ. ಅವರಲ್ಲಿರುವ ದಾಖಲೆಗಳು ಮತ್ತು ಮೊಬೈಲ್ ನಲ್ಲಿ ತೆಗೆದ ಛಾಯಾಚಿತ್ರಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.
ಸಂಪಾದಕೀಯ ನಿಲುವುಕೇರಳದ ಮುಸಲ್ಮಾನರು ಹಿಂದೂಗಳ ತೀರ್ಥಕ್ಷೇತ್ರಗಳಲ್ಲಿ ಏನು ಮಾಡುತ್ತಿದ್ದರು ?, ಇದರ ತನಿಖೆ ನಡೆಸಿ ಸತ್ಯ ಹೊರಬರಬೇಕು ! |
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ