
ಸಂಭಲ್ (ಉತ್ತರ ಪ್ರದೇಶ) – ಲೈಸೆನ್ಸ್ ಹಾಗೂ ಹೆಲ್ಮೆಟ್ ಇಲ್ಲದೇ ಬೈಕ್ ಓಡಿಸುತ್ತಿದ್ದ ರಾಹಿಶ ಅಹ್ಮದ ಹೆಸರಿನ ವೃದ್ಧ ಮುಸಲ್ಮಾನನ್ನು ಟ್ರಾಫಿಕ್ ಪೊಲೀಸ್ ದೇವೇಂದ್ರ ಕುಮಾರ ಇವರು ಹಿಡಿದಾಗ ಆತ ಪೊಲೀಸರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ. ಪೊಲೀಸರು ರಹಿಶನನ್ನು ಬಂಧಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ಘಟನೆ ಅಕ್ಟೋಬರ 8 ರಂದು ಸಂಭವಿಸಿದೆ.
ಪೊಲೀಸ್ ಹವಾಲ್ದಾರ ದೇವೇಂದ್ರ ಕುಮಾರ ಇವರು ರಹಿಶನನ್ನು ಬೈಕ್ನಿಂದ ಹೋಗುತ್ತಿರುವಾಗ ತಡೆದಾಗ ರಹಿಶನು ದೇವೆಂದ್ರ ಕುಮಾರ ಇವರ ಹೊಟ್ಟೆಯ ಕಡೆಗೆ ಬೆರಳು ತೋರಿಸುತ್ತಾ, ‘ಮತ್ತೊಮ್ಮೆ ನಿಲ್ಲಿಸಿದರೆ ಚಾಕುವಿನಿಂದ ಇರಿಯುತ್ತೇನೆ’ ಎಂದು ಬೆದರಿಕೆ ಹಾಕಿದನು. ದೇವೇಂದ್ರ ಕುಮಾರನೊಂದಿಗೆ ಇರುವ ಇನ್ನೊಬ್ಬ ಪೊಲೀಸರು ಪ್ರಕರಣದ ಚಿತ್ರೀಕರಣ ಮಾಡಲು ಪ್ರಾರಂಭಿಸಿದಾಗ ರಹಿಶನು ಪೊಲೀಸರ ಮೇಲೆ ಲಂಚದ ಆರೋಪ ಮಾಡಿದನು.
ಸಂಪಾದಕೀಯ ನಿಲುವು
|
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !