
ಬೆಂಗಳೂರು – ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಶಂಕಿತ 8 ಆರೋಪಿಗಳಿಗೆ ಅಕ್ಟೋಬರ್ 9 ರಂದು ಬೆಂಗಳೂರು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ 8 ಜನರಲ್ಲಿ ಪರಶುರಾಮ ವಾಘಮೊರೆ, ಮನೋಹರ ಯಡವೆ, ರಾಜೇಶ ಬಂಗೇರಾ, ಅಮೋಲ ಕಾಳೆ, ವಾಸುದೇವ ಸೂರ್ಯವಂಶಿ, ಹೃಷಿಕೇಶ ದೇವಡಿಕರ, ಗಣೇಶ ಮಿಸ್ಕಿನ ಮತ್ತು ಅಮಿತ ರಾಮಚಂದ್ರ ಬದ್ದಿ ಸೇರಿದ್ದಾರೆ.
ಈ ಪ್ರಕರಣದಲ್ಲಿ ಶಂಕಿತ ಆರೋಪಿಗಳಾದ ಭರತ ಕುರಣೆ, ಸುಧನ್ವ ಗೊಂಧಳೇಕರ್, ಸುಜಿತ ಕುಮಾರ ಮತ್ತು ಶ್ರೀಕಾಂತ ಪಾಂಗರಕರ ಅವರನ್ನು ಕರ್ನಾಟಕ ಉಚ್ಚನ್ಯಾಯಾಲಯವು ಸೆಪ್ಟೆಂಬರ್ 4 ರಂದು ಜಾಮೀನು ಮಂಜೂರು ಮಾಡಿತ್ತು. ಶಂಕಿತರ ಪರವಾಗಿ ಹಿರಿಯ ನ್ಯಾಯವಾದಿ ಅರುಣ ಶ್ಯಾಮ, ನ್ಯಾಯವಾದಿ ಅಮರ ಕೊರ್ರಿಯಾ, ನ್ಯಾಯವಾದಿ ದಿವ್ಯಾ ಬಾಳೆಹಿತ್ತಲು ಮತ್ತು ನ್ಯಾಯವಾದಿ ಉಮಾಶಂಕರ ಮೇಗುಂಡಿ ಇವರು ಉಚ್ಚನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !