
ಬೆಂಗಳೂರು – ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಶಂಕಿತ 8 ಆರೋಪಿಗಳಿಗೆ ಅಕ್ಟೋಬರ್ 9 ರಂದು ಬೆಂಗಳೂರು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ 8 ಜನರಲ್ಲಿ ಪರಶುರಾಮ ವಾಘಮೊರೆ, ಮನೋಹರ ಯಡವೆ, ರಾಜೇಶ ಬಂಗೇರಾ, ಅಮೋಲ ಕಾಳೆ, ವಾಸುದೇವ ಸೂರ್ಯವಂಶಿ, ಹೃಷಿಕೇಶ ದೇವಡಿಕರ, ಗಣೇಶ ಮಿಸ್ಕಿನ ಮತ್ತು ಅಮಿತ ರಾಮಚಂದ್ರ ಬದ್ದಿ ಸೇರಿದ್ದಾರೆ.
ಈ ಪ್ರಕರಣದಲ್ಲಿ ಶಂಕಿತ ಆರೋಪಿಗಳಾದ ಭರತ ಕುರಣೆ, ಸುಧನ್ವ ಗೊಂಧಳೇಕರ್, ಸುಜಿತ ಕುಮಾರ ಮತ್ತು ಶ್ರೀಕಾಂತ ಪಾಂಗರಕರ ಅವರನ್ನು ಕರ್ನಾಟಕ ಉಚ್ಚನ್ಯಾಯಾಲಯವು ಸೆಪ್ಟೆಂಬರ್ 4 ರಂದು ಜಾಮೀನು ಮಂಜೂರು ಮಾಡಿತ್ತು. ಶಂಕಿತರ ಪರವಾಗಿ ಹಿರಿಯ ನ್ಯಾಯವಾದಿ ಅರುಣ ಶ್ಯಾಮ, ನ್ಯಾಯವಾದಿ ಅಮರ ಕೊರ್ರಿಯಾ, ನ್ಯಾಯವಾದಿ ದಿವ್ಯಾ ಬಾಳೆಹಿತ್ತಲು ಮತ್ತು ನ್ಯಾಯವಾದಿ ಉಮಾಶಂಕರ ಮೇಗುಂಡಿ ಇವರು ಉಚ್ಚನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದರು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!