ಸುರೇಂದ್ರ ಚೌಧರಿ ಉಪ ಮುಖ್ಯಮಂತ್ರಿ

ಶ್ರೀನಗರ (ಜಮ್ಮು- ಕಾಶ್ಮೀರ) – ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಅವರು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಈ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾದರು. ಸುರೇಂದ್ರ ಚೌಧರಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೆ 4 ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರಲ್ಲಿ ಸ್ವತಂತ್ರ ಸಂಸದ ಸತೀಶ್ ಶರ್ಮಾ ಸೇರಿದ್ದಾರೆ. ಅವರು ಓಮರ್ ಅಬ್ದುಲ್ಲಾ ಅವರ ನ್ಯಾಶನಲ್ ಕಾನ್ಫರೆನ್ಸ್ನ ಅನ್ನು ಬೆಂಬಲಿಸಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ರಚಿಸಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು; ಆದರೆ ಕಾಂಗ್ರೆಸ್ ಸರಕಾರದಲ್ಲಿ ಸಹಭಾಗಿಯಾಗಲು ನಿರಾಕರಿಸಿತು. ಆದ್ದರಿಂದ ಈ ಸರಕಾರದಲ್ಲಿ ಅವರ ಯಾವುದೇ ಸಚಿವರು ಇಲ್ಲ.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!