|

ನವ ದೆಹಲಿ – ರೈಲ್ವೇ ಸಚಿವಾಲಯ ಮುಂಗಡ ಟಿಕೆಟ್ ನಿಯಮಗಳನ್ನು ಬದಲಾಯಿಸುತ್ತಾ 120 ದಿನಗಳ ಮೊದಲು ಅಲ್ಲ, ಬದಲಾಗಿ 60 ದಿನಗಳ ಮೊದಲು (ಪ್ರಯಾಣ ದಿನ ಹೊರತುಪಡಿಸಿ) ಸಿಗಲಿದೆಯೆಂದು ಮಾಹಿತಿ ನೀಡಿದೆ. ಈ ನಿಯಮವು ನವೆಂಬರ್ 1, 2024 ರಿಂದ ಜಾರಿಗೆ ಬರಲಿದೆ. ಅಕ್ಟೋಬರ್ 31 ರವರೆಗೆ ಯಾರು ಆಸನವನ್ನು ಕಾದಿರಿಸಿದ್ದಾರೆಯೋ, ಅವರ ಕಾದಿರಿಸುವಿಕೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಯಾವ ರೈಲಿನ ಟಿಕೆಟ್ಗಳ ಕಾಯ್ದಿಸರಿಸುವಿಕೆಯ ಕಾಲಾವಧಿ ಮೊದಲಿನಿಂದಲೂ ಕಡಿಮೆಯಿದೆಯೋ, ಅವುಗಳ ಮೇಲೆ ಈ ನಿಯಮದ ಯಾವುದೇ ಪರಿಣಾಮವಾಗುವುದಿಲ್ಲ. 120 ದಿನಗಳ ಮೊದಲು ಅಂದರೆ 4 ತಿಂಗಳ ಮುಂಚಿತವಾಗಿ ಮುಂಗಡ ಟಿಕೆಟ್ ಮಾಡಿ ಕೊನೇಯ ಕ್ಷಣದಲ್ಲಿ ರದ್ದುಗೊಳಿಸುವ ಪ್ರಕಾರ ಬಹಳ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿರುವುದರಿಂದ ಇತರ ಪ್ರಯಾಣಿಕರಿಗೆ ಆಗುವ ಅನಾನುಕೂಲತೆ ಮತ್ತು ರೈಲ್ವೆಗೆ ಆಗುವ ನಷ್ಟವನ್ನು ತಪ್ಪಿಸಲು ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆಯೆಂದು ಹೇಳಲಾಗುತ್ತಿದೆ.
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ