
ನವ ದೆಹಲಿ – ‘ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್’ ನ ಅಧ್ಯಕ್ಷ ಬದರುದ್ದೀನ್ ಅಜಮಲ್ ಇವರು ನೂತನ ಸಂಸದ್ ಭವನವನ್ನು ‘ವಕ್ಫ್ ಬೋರ್ಡ್’ ನ ಜಾಗದಲ್ಲಿ ಕಟ್ಟಲಾಗಿದೆ ಎಂದು ದಾವೆ ಮಾಡಿದ್ದಾರೆ. ಸರಕಾರವು ವಕ್ಫ್ ಜಮೀನನ್ನು ಕಬಳಿಸಬೇಕೆಂದಿದೆ. ವಕ್ಫ್ ಜಾಗವನ್ನು ಮುಸಲ್ಮಾನರಿಗೆ ಹಿಂತಿರುಗಿಸಬೇಕು, ಎಂದೂ ಕೂಡ ಅವರು ಆಗ್ರಹಿಸಿದ್ದಾರೆ. ಬದರುದ್ದೀನ್ ಅಜಮಲ್ ಇವರ ಈ ದಾವೆಯಿಂದ ಹೊಸ ರಾಜಕೀಯ ಬಿರುಗಾಳಿ ಎದ್ದಿದೆ.
ಸಂಪಾದಕೀಯ ನಿಲುವು‘ನಾಲಿಗೆಗೆ ಎಲುಬು ಇಲ್ಲ ಅಂತ ಹೇಗೆ ಬೇಕಾದರೂ ಹೊರಳಿಸಬಹುದು’, ಈ ಪ್ರವೃತ್ತಿಯ ಅಜಮಲ್ ! ಹೀಗೆ ಇದ್ದರೆ, ಸಂಸತ್ತಿನ ಕಾಮಗಾರಿ ನಡೆಯುವ ಸಮಯದಲ್ಲಿ ಅಜಮಲ್ ಇದನ್ನು ಏಕೆ ಹೇಳಲಿಲ್ಲ ? ಅಥವಾ ಅದರ ವಿರುದ್ಧ ಅವರು ನ್ಯಾಯಾಲಯಕ್ಕೆ ಏಕೆ ಹೋಗಲಿಲ್ಲ ? ಸರಕಾರ ಇಂತಹವರ ಮೇಲೆ ಕ್ರಮ ಕೈಗೊಳ್ಳಬೇಕು ! ಭವಿಷ್ಯದಲ್ಲಿ ಇಂತಹವರು ‘ಈ ದೇಶ ‘ವಕ್ಫ್ ಬೋರ್ಡ್’ ನ ಜಾಗದಲ್ಲಿ ಇದೆ’, ಎಂದು ಹೇಳಿದರೆ ಮತ್ತು ಕಾಂಗ್ರೆಸ್ ಸಹಿತ ಎಲ್ಲಾ ಹಿಂದೂ ವಿರೋಧಿ ಪಕ್ಷದವರು ಅದನ್ನು ಒಪ್ಪಿದರೆ ಆಶ್ಚರ್ಯ ಪಡಬಾರದು ! ಹೀಗೆ ಆಗಬಾರದೆಂದಿದ್ದರೆ, ಹಿಂದೂ ರಾಷ್ಟ್ರದ ಸ್ಥಾಪನೆ ಮಾಡುವುದು ಅನಿವಾರ್ಯ ! |
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)