ಮಹಾರಾಷ್ಟ್ರ ಸರ್ಕಾರದಿಂದ ಸರ್ವೋಚ್ಚ ನ್ಯಾಯಾಲಯಕ್ಕೆ ಪ್ರಶ್ನೆ !

ನವದೆಹಲಿ – ಜಿಹಾದಿ ಭಯೋತ್ಪಾದಕರ ಆದರ್ಶನಾಗಿರುವ ಮತ್ತು ಭಾರತದಿಂದ ಪರಾರಿಯಾಗಿರುವ ಝಾಕಿರ್ ನಾಯಿಕ್ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾನೆ. ಈ ಬಗ್ಗೆ ಮಹಾರಾಷ್ಟ್ರ ಸರಕಾರ ಪ್ರಶ್ನೆ ಮಾಡಿದೆ. ‘ಪರಾರಿಯಾಗಿರುವ ಝಾಕಿರ್ ಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಅನುಮತಿ ಹೇಗೆ ಸಿಕ್ಕಿತು ?’ ಎಂದು ಮಹಾರಾಷ್ಟ್ರ ಸರಕಾರವು ನ್ಯಾಯಾಲಯದಲ್ಲಿ ವಿಚಾರಿಸಿದೆ. ಆನಂತರ ಸರ್ವೋಚ್ಚ ನ್ಯಾಯಾಲಯವು ಮಹಾರಾಷ್ಟ್ರ ಸರಕಾರಕ್ಕೆ ಅಫಿಡವಿಟ್ ಸಲ್ಲಿಸಲು ಅನುಮತಿ ನೀಡಿದೆ.
ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮಹಾರಾಷ್ಟ್ರ ಸರಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದು ಯುಕ್ತಿವಾದ ಮಂಡಿಸುತ್ತಾ, ಪರಾರಿ ಎಂದು ಘೊಷಿಸಲ್ಪಟ್ಟ ವ್ಯಕ್ತಿಯು ಕಲಂ 32 (ಮೂಲಭೂತ ಹಕ್ಕುಗಳು ಜಾರಿಯಾಗಲು ಸರ್ವೋಚ್ಚ ನ್ಯಾಯಾಲಯಕ್ಕೆ ಮೊರೆ ಹೋಗುವ ಹಕ್ಕು)ರ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದೇ ? ಎಂದು ವಾದ ಮಂಡಿಸಿದರು.
ಝಾಕಿರ್ ಸಲ್ಲಿಸಿರುವ ಅರ್ಜಿಯು 2013 ರದ್ದು ಇದೆ ಮತ್ತು ಅವನ ವಿರುದ್ಧ ಸುಮಾರು 43 ಪ್ರಕರಣಗಳನ್ನು ಒಟ್ಟಾಗಿ ಮಾಡುವಂತೆ ಇದರಲ್ಲಿ ಕೇಳಲಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ