ಸ್ವಾತಂತ್ರ್ಯಾನಂತರ ಮುಂದೊಂದು ದೇಶದ ರಾಜಕಾರಣಿಗಳು ಜನರ ರಕ್ತ ಕುಡಿಯುವರು ಮತ್ತು ಭಾರತವಾಸಿಗಳ ಶೋಕ ಮತ್ತು ಆಕ್ರೋಶಗಳಿಂದ ದೇಶದ ಆಕಾಶ ಥರಗುಟ್ಟುವುದೆಂದು ಈ ಕ್ರಾಂತಿಕಾರಿಗಳಿಗೆ ಕಲ್ಪನೆಯೂ ಇರಲಿಲ್ಲ. ಇಂದು ನಮ್ಮ ಭೂಮಿ ಮತ್ತು ಆಕಾಶ ಎಲ್ಲಿದೆ ? ಈಗ ಈ ಭೂಮಿ ಮತ್ತು ಆಕಾಶ ದರೋಡೆಕೋರರು ಹಾಗೂ ಬಂಡವಾಳಶಾಹಿಗಳಿಗೆ ಸೇರಿದೆ. ರಾಜಕಾರಣವು ಒಂದು ವೃತ್ತಿಯಾಗಿದೆ. ಇಲ್ಲಿ ಕುಟುಂಬಶಾಹಿಯ ಬಾವುಟ ಹಾರಾಡುತ್ತಿದೆ. ಕುಟುಂಬಶಾಹಿಯು ಪ್ರಜಾಪ್ರಭುತ್ವವನ್ನು ತುಳಿಯುತ್ತಿದೆ. ದೇಶಭಕ್ತರು, ನಿಷ್ಕಾಮ ಕರ್ಮಯೋಗಿಗಳು , ಜನರ ಸೇವಕರು, ಪ್ರಾಮಾಣಿಕರು ಮತ್ತು ನಿಷ್ಟಾವಂತರು ಮುಂತಾದ ಜನರಿಗೆ ರಾಜಕಾರಣದಲ್ಲಿ ಯಾವುದೇ ಮಹತ್ವವಿಲ್ಲ.’
(ಆರ್ಯ ನೀತಿ, ೧೦.೧೧.೨೦೦೯)
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ
ಸಂಪಾದಕೀಯ : ಜಿರಳೆ ಮತ್ತು ಬೋಧನೆ
ಕಳೆದ ೨೦ ವರ್ಷಗಳಿಂದ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ಮಾಡುತ್ತಿದ್ದ ಜಫರನ ಬಂಧನ
ತೈವಾನ್: ಭಾರತೀಯ ಕಾರ್ಮಿಕರನ್ನು ದೇಶದಿಂದ ಹೊರಹಾಕಲು ಹೆಚ್ಚುತ್ತಿರುವ ಬೇಡಿಕೆ!