ಸ್ವಾತಂತ್ರ್ಯಾನಂತರ ಮುಂದೊಂದು ದೇಶದ ರಾಜಕಾರಣಿಗಳು ಜನರ ರಕ್ತ ಕುಡಿಯುವರು ಮತ್ತು ಭಾರತವಾಸಿಗಳ ಶೋಕ ಮತ್ತು ಆಕ್ರೋಶಗಳಿಂದ ದೇಶದ ಆಕಾಶ ಥರಗುಟ್ಟುವುದೆಂದು ಈ ಕ್ರಾಂತಿಕಾರಿಗಳಿಗೆ ಕಲ್ಪನೆಯೂ ಇರಲಿಲ್ಲ. ಇಂದು ನಮ್ಮ ಭೂಮಿ ಮತ್ತು ಆಕಾಶ ಎಲ್ಲಿದೆ ? ಈಗ ಈ ಭೂಮಿ ಮತ್ತು ಆಕಾಶ ದರೋಡೆಕೋರರು ಹಾಗೂ ಬಂಡವಾಳಶಾಹಿಗಳಿಗೆ ಸೇರಿದೆ. ರಾಜಕಾರಣವು ಒಂದು ವೃತ್ತಿಯಾಗಿದೆ. ಇಲ್ಲಿ ಕುಟುಂಬಶಾಹಿಯ ಬಾವುಟ ಹಾರಾಡುತ್ತಿದೆ. ಕುಟುಂಬಶಾಹಿಯು ಪ್ರಜಾಪ್ರಭುತ್ವವನ್ನು ತುಳಿಯುತ್ತಿದೆ. ದೇಶಭಕ್ತರು, ನಿಷ್ಕಾಮ ಕರ್ಮಯೋಗಿಗಳು , ಜನರ ಸೇವಕರು, ಪ್ರಾಮಾಣಿಕರು ಮತ್ತು ನಿಷ್ಟಾವಂತರು ಮುಂತಾದ ಜನರಿಗೆ ರಾಜಕಾರಣದಲ್ಲಿ ಯಾವುದೇ ಮಹತ್ವವಿಲ್ಲ.’
(ಆರ್ಯ ನೀತಿ, ೧೦.೧೧.೨೦೦೯)
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim
ಒಬ್ಬ ನಿಜವಾದ ಹಿಂದೂ ಎಲ್ಲರಿಗೂ ಸಮಾನವಾಗಿ ನಡೆಸಿಕೊಳ್ಳುತ್ತಾನೆ ! : Annamalai
ರೈತರ ಪರಿಹಾರಕ್ಕೆ ಶ್ರೇಯಸ್ಸಿನ ಕಿತ್ತಾಟ: ಕಾಂಗ್ರೆಸ್-ಭಾಜಪ ವಾಗ್ವಾದ
ಗ್ರೇಟ್ ನಿಕೋಬಾರ್ ಪ್ರಕಲ್ಪ…. ಪರಿಸರವಾದ ಮುಖವಾಡ ಆದರೆ ಭಾರತವಿರೋಧಿ ಸಂಚು !
ಜಿರಳೆ (ಕಾಕ್ರೋಚ್) ಪಾರ್ಟಿಯ ಅದೇ ಅರಾಜಕತಾವಾದಿ ‘ಟೆಂಪ್ಲೆಟ್ (ಪಡಿಅಚ್ಚು) !
ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರ ರಾಜೀನಾಮೆ