
ನವ ದೆಹಲಿ – ಅಕ್ಟೋಬರ್ 20 ರಂದು ಇಲ್ಲಿನ ರೋಹಿಣಿ ಸೆಕ್ಟರ್ 14 ರಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಶಾಲೆಯ ಹತ್ತಿರ ನಡೆದ ಸ್ಫೋಟದ ಹೊಣೆಯನ್ನು ಖಲಿಸ್ತಾನಿ ಭಯೋತ್ಪಾದಕರು ವಹಿಸಿಕೊಂಡಿದ್ದಾರೆ. ಅವರ ಸಂದೇಶವು ‘ಜಸ್ಟೀಸ್ ಲೀಗ್ ಇಂಡಿಯಾ’ ಈ ‘ಟೆಲಿಗ್ರಾಮ್ ಗುಂಪಿ’ನಲ್ಲಿ ಬಂದಿದೆ. ಇದರಲ್ಲಿ ಅವರು ‘ನಾವು ಯಾವುದೇ ಸಮಯದಲ್ಲಿ ದಾಳಿ ನಡೆಸುವ ಸಾಮರ್ಥ್ಯ ಹೊಂದಿದ್ದೇವೆ’ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಖಲಿಸ್ತಾನಿ ಭಯೋತ್ಪಾದಕರ ಈ ದಾವೆ ನಿಜವೇ? ಅಥವಾ ಬೇಕಂತಲೇ ಇದರ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆಯೇ, ಇದು ತನಿಖಾ ವ್ಯವಸ್ಥೆಯಿಂದ ಬೆಳಕಿಗೆ ಬರಬೇಕಾಗಿದೆ ! |
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ