ಧರ್ಮ ಸಂಸದ್ ಸಂಚಾಲಕ ನೀಲಕಂಠ ಮಹಾರಾಜರಿಂದ ಮುಖ್ಯಮಂತ್ರಿ ಬಳಿ ಬೇಡಿಕೆ

ರಾಯಪುರ – ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ಮುಸಲ್ಮಾನ ನುಸುಳುಕೋರರನ್ನು ಛತ್ತೀಸ್ಗಢದಿಂದ ಗಡಿಪಾರು ಮಾಡುವಂತೆ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯರವರಿಗೆ ಧರ್ಮ ಸಂಸದ್ ಸಂಚಾಲಕ ನೀಲಕಂಠ ಮಹಾರಾಜ್ ಒತ್ತಾಯಿಸಿದ್ದಾರೆ. ಛತ್ತೀಸ್ಘಡದಲ್ಲಿ ಅಕ್ರಮವಾಗಿ ದೊಡ್ಡ ಪ್ರಮಾಣದಲ್ಲಿ ನುಸುಳುಕೋರರ ಬಗ್ಗೆ ಸರಕಾರವು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.
ನೀಲಕಂಠ ಮಹಾರಾಜ ಮಾತನಾಡುತ್ತಾ, ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ಮುಸಲ್ಮಾನರು ಛತ್ತೀಸ್ಘಡದ ಪರಿಸರವನ್ನು ಹಾಳು ಮಾಡುತ್ತಿದ್ದಾರೆ. ಅವರು ರೈಲ್ವೆ ಹಳಿಗಳ ಸುತ್ತಲಿನ ಬಡಾವಣೆಗಳಲ್ಲಿ ನೆಲೆಸಿದ್ದಾರೆ. ಅವರು ಮಾದಕವಸ್ತುಗಳ ವ್ಯಾಪಾರ, ಕಳ್ಳತನ ಮತ್ತು ಹಿಂಸಾಚಾರದಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದಷ್ಟು ಬೇಗ ತನಿಖೆ ನಡೆಸಿ ಅವರನ್ನು ಕೂಡಲೇ ಹೊರ ಹಾಕಬೇಕು ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುನೀಲಕಂಠ ಮಹಾರಾಜರು ಏಕೆ ಇಂತಹ ಬೇಡಿಕೆಯನ್ನು ಮಾಡಬೇಕು ? ಸರಕಾರ ತಾವಾಗಿ ನುಸುಳುಕೋರರನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳುವುದು ಅಪೇಕ್ಷಿತವಾಗಿದೆ ! |
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ