
ಜಗತ್ತಿನ ವೈದ್ಯರು, ಅಭಿಯಂತರು, ವಕೀಲರು, ವಾಸ್ತುತಜ್ಞರಂತಹ ತಜ್ಞರು, ಜೊತೆಗೆ ಗಣಿತ, ಭೂಗೋಳ, ಇತಿಹಾಸ, ವಿಜ್ಞಾನ ಮುಂತಾದವುಗಳ ಪೈಕಿ ಒಂದು ವಿಷಯವು ಮತ್ತೊಂದು ವಿಷಯಕ್ಕೆ ಸಂಬಂಧಿಸಿದಂತೆ ಒಂದು ವಾಕ್ಯವನ್ನೂ ಹೇಳಲು ಸಾಧ್ಯವಿಲ್ಲ. ಅಧ್ಯಾತ್ಮ ಮಾತ್ರ ಜಗತ್ತಿನ ಎಲ್ಲ ವಿಷಯಗಳಿಗೂ ಸಂಬಂಧಿಸಿದ ತ್ರಿಗುಣಗಳು, ಪಂಚಮಹಾಭೂತಗಳು, ಜೊತೆಗೆ ಶಕ್ತಿ, ಭಾವ, ಚೈತನ್ಯ, ಆನಂದ ಮತ್ತು ಶಾಂತಿ ಇತ್ಯಾದಿಗಳ ವಿಷಯಗಳಲ್ಲಿ ಪೂರ್ಣ ಮಾಹಿತಿಯನ್ನು ನೀಡಬಲ್ಲ ವಿಷಯವಾಗಿದೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !