
ಬೆಂಗಳೂರು – ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಹೊನವಾಡ ಗ್ರಾಮದ ಮೇಲೆ ಕರ್ನಾಟಕ ವಕ್ಫ್ ಬೋರ್ಡ್ ತನ್ನ ಹಕ್ಕೆಂದು ದಾವೆ ಮಾಡಿದೆ. ಇಲ್ಲಿನ 1 ಸಾವಿರದ 200 ಎಕರೆ ಜಮೀನಿನ ಮೇಲೆ ಷಾ ಅಮಿನುದ್ದೀನ್ ದರ್ಗಾವು ಈ ಹಕ್ಕು ಮಾಡಿದ್ದಾರೆ. ಇದಾದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ 41 ರೈತರಿಗೆ ನೋಟಿಸ್ ಕಳುಹಿಸಿದೆ. ಇದರಿಂದ ಗ್ರಾಮದ ರೈತರು ರಾಜ್ಯ ಸಚಿವ ಎಂ.ಬಿ. ಪಾಟೀಲ್ಗೆ ದೂರು ನೀಡಿದ್ದಾರೆ. ಈ ವಿಚಾರವಾಗಿ ಭಾಜಪವು ಕಾಂಗ್ರೆಸ್ ಸರಕಾರವನ್ನು ಟೀಕಿಸಿದೆ.
ಹೊನವಾಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುನೀಲ್ ಶಂಕರಪ್ಪ ತುಡಿಗಲ್ ಮಾತನಾಡಿ, ಈ ಜಮೀನು ಶಾ ಅಮೀನುದ್ದೀನ್ ದರ್ಗಾಗೆ ಸೇರಿದ್ದು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ; ಆದರೆ ಈ ದರ್ಗಾ ಶತಮಾನಗಳಿಂದ ಅಸ್ತಿತ್ವದಲ್ಲಿಲ್ಲ, ಬದಲಾಗಿ ತಲೆಮಾರುಗಳಿಂದ ನಮ್ಮ ಕುಟುಂಬದ ಭೂಮಿ ಇದೆ. ಸರಕಾರ ನೋಟಿಸ್ ಹಿಂಪಡೆಯದಿದ್ದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಸಚಿವ ಎಂ.ಬಿ. ಪಾಟೀಲ ಇವರು, ‘ವಕ್ಫ್ ಒಡೆತನ ಬಿಟ್ಟು ಬೇರೆಯವರ ಜಮೀನು ವಶಪಡಿಸಿಕೊಳ್ಳುವುದಿಲ್ಲ’ ಎಂದು ರೈತರಿಗೆ ಭರವಸೆ ನೀಡಿದರು.
🚨Karnataka Waqf Board Claims 1,200 Acres of Land from Farmers in a Village in Vijayapura
👉The #Waqf Act is worse than the #Mughal invasions.
👉The only proper solution is to repeal it as soon as possible. The Central Government must take this bold step. The entire #Hindu… pic.twitter.com/IPIm6D6rGW
— Sanatan Prabhat (@SanatanPrabhat) October 26, 2024
ಸಂಪಾದಕೀಯ ನಿಲುವುವಕ್ಫ್ ಕಾಯಿದೆ ಮೊಘಲರ ಆಕ್ರಮಣಕ್ಕಿಂತ ಭಯಾಮಕವಾಗಿದೆ. ಆದಷ್ಟು ಬೇಗ ಅದನ್ನು ರದ್ದುಗೊಳಿಸುವುದು ಉತ್ತಮ ಪರಿಹಾರವಾಗಿದೆ. ಕೇಂದ್ರ ಸರಕಾರ ಇದನ್ನು ಮಾಡಲು ಧೈರ್ಯ ಮಾಡಬೇಕು ! ಇಡೀ ಹಿಂದೂ ಸಮಾಜ ಸರಕಾರದ ಜೊತೆಗಿದೆ. |
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?