
ನವ ದೆಹಲಿ – ಕಳೆದ 4 ವರ್ಷಗಳಿಂದ ಬಾಕಿ ಉಳಿದಿರುವ ದೇಶದ ಜನಗಣತಿಯು ಮುಂದಿನ ವರ್ಷ ಪ್ರಾರಂಭವಾಗಲಿದೆ ಎಂದು ವರದಿಯಾಗಿದೆ. ಕೇಂದ್ರ ಸರಕಾರ 2025ರಲ್ಲಿ ಜನಗಣತಿ ಆರಂಭಿಸಿ 2026ಕ್ಕೆ ಪೂರ್ಣಗೊಳಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಯೋಜನೆ ಆರಂಭಿಸಿದೆ ಎನ್ನಲಾಗಿದೆ. ಈ ಬಗ್ಗೆ ಕೇಂದ್ರ ಸರಕಾರ ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ. ದೇಶದಲ್ಲಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತಿತ್ತು. ಜನಗಣತಿಯನ್ನು 2021 ರಲ್ಲಿ ನಡೆಸಲಾಗುವುದು ಎಂದು ನಿರೀಕ್ಷಿಸಲಾಗಿತ್ತು; ಆದರೆ ಕೊರೊನಾದಿಂದಾಗಿ ಅದು ಸಾಧ್ಯವಾಗಲಿಲ್ಲ ಮತ್ತು ನಂತರವೂ ಅದು ಆಗಲಿಲ್ಲ.
ಜನಗಣತಿ ನಂತರ ದೇಶದ ಒಟ್ಟು ಜನಸಂಖ್ಯೆ ಎಷ್ಟು ಎಂಬುದು ಗೊತ್ತಾಗಲಿದೆ. ಯಾವ ಧರ್ಮದ ಎಷ್ಟು ಪ್ರಜೆಗಳಿದ್ದಾರೆ?, ಎಂಬುದು ಕೂಡ ಸ್ಪಷ್ಟವಾಗಲಿದೆ. ಈ ಜನಗಣತಿಯ ನಂತರ ಲೋಕಸಭಾ ಕ್ಷೇತ್ರಗಳನ್ನು ಪುನರ್ ವಿಂಗಡಣೆ ಮಾಡಬಹುದು. ಈ ಗಣತಿಯಲ್ಲಿ ಜಾತಿವಾರು ಗಣತಿಗೆ ಆಗ್ರಹಿಸಲಾಗುತ್ತಿದೆ. ಆಗುತ್ತದೋ ಇಲ್ಲವೋ ಎಂಬುದು ಕೂಡ ಆ ವೇಳೆಗೆ ಸ್ಪಷ್ಟವಾಗಲಿದೆ.
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ