
ಶ್ರೀನಗರ್ (ಜಮ್ಮು ಕಾಶ್ಮೀರ್) – ಅಖನೂರನ ನಿಯಂತ್ರಣ ಗಡಿಯ ಹತ್ತಿರ ಖೌರನ ಭಟ್ಟಲ ಪ್ರದೇಶದಲ್ಲಿನ ಅಸನ ದೇವಸ್ಥಾನದ ಹತ್ತಿರ ಜಿಹಾದಿ ಭಯೋತ್ಪಾದಕರು ಸೈನ್ಯದ ಒಂದು ಆಂಬುಲೆನ್ಸ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಯಾವುದೇ ಜೀವ ಹಾನಿ ನಡೆದಿಲ್ಲ. ಗುಂಡಿನ ದಾಳಿಯ ನಂತರ ಸೈನ್ಯವು ಪರಿಸರವನ್ನು ಸುತ್ತುವರೆದಿದೆ ಮತ್ತು ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಅದು ಚಕಮಕಿಯಲ್ಲಿ ರೂಪಗೊಂಡಿತು. ಸೈನ್ಯ ಮತ್ತು ಭಯೋತ್ಪಾದಕರ ನಡುವೆ ಬಹಳಷ್ಟು ಸಮಯದವರೆಗೆ ಗುಂಡಿನ ದಾಳಿ ಮುಂದುವರೆದಿತ್ತು.
ಈ ಹಿಂದೆ ಅಕ್ಟೋಬರ್ ೨೪ ರಂದು ತಡರಾತ್ರಿ ಭಯೋತ್ಪಾದಕರು ಸೈನ್ಯದ ವಾಹನದ ಮೇಲೆ ದಾಳಿ ನಡೆಸಿದ್ದರು. ಅದರಲ್ಲಿ ೩ ಸೈನಿಕರ ಸಹಿತ ಸೈನ್ಯದ ೨ ಕೂಲಿಗಳು ಹುತಾತ್ಮರಾಗಿದ್ದರು.
ಸಂಪಾದಕೀಯ ನಿಲುವುಕಾಶ್ಮೀರದಲ್ಲಿನ ಜಿಹಾದಿ ಭಯೋತ್ಪಾದನೆ ಮುಗಿಸುವುದಕ್ಕೆ ಪಾಕಿಸ್ತಾನವನ್ನು ನಾಶ ಮಾಡಿ ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ