ರಾಷ್ಟ್ರೀಯ ತನಿಖಾ ದಳದ ತನಿಖೆಯಲ್ಲಿ ಬಹಿರಂಗ!

ಶ್ರೀನಗರ – ಜಮ್ಮು-ಕಾಶ್ಮೀರದ ಗಂದರ್ಬಾಲ್ನಲ್ಲಿ ಜಿಹಾದಿ ಭಯೋತ್ಪಾದಕರು ಸುರಂಗ ಕಾರ್ಮಿಕರ ಮೇಲೆ ನಡೆಸಿದ ದಾಳಿಯಲ್ಲಿ ಸ್ಥಳೀಯ ಮುಸ್ಲಿಮರು ಸಹಾಯ ಮಾಡಿದ್ದಾರೆ ಎಂದು ರಾಷ್ಟ್ರೀಯ ತನಿಖಾ ದಳ (ಎನ್ಐಎ) ನಡೆಸಿದ ತನಿಖೆಯಲ್ಲಿ ಕಂಡು ಬಂದಿದೆ. ಭಯೋತ್ಪಾದಕರಿಗೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಸ್ಥಳೀಯ ಮುಸ್ಲಿಮರು ವಾಹನವನ್ನು ನೀಡಿತ್ತು. ಆಕ್ರಮಣದ ಮೊದಲು ಅಲ್ಲಿಯ ಮಾಹಿತಿಯನ್ನು ಗುಪ್ತವಾಗಿ ಪಡೆದುಕೊಳ್ಳಲಾಗಿತ್ತು. ಕಾರ್ಮಿಕರ ಶಿಬಿರದಲ್ಲಿ ನಿಯೋಜಿಸಲಾದ ಕಾವಲುಗಾರರು ಶಸ್ತ್ರಸಜ್ಜಿತರಾಗಿಲ್ಲ ಎಂಬ ಖಚಿತ ಮಾಹಿತಿಯನ್ನು ಭಯೋತ್ಪಾದಕರ ಬಳಿ ಇತ್ತು ಎಂದು ತನಿಖೆಗಳು ಕಂಡುಕೊಂಡಿವೆ.
ಅಕ್ಟೋಬರ್ 20 ರ ರಾತ್ರಿ ಗಂದರ್ಬಲ್ನ ಗಗಾಂಗೀರ್ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ವೈದ್ಯರು ಮತ್ತು 6 ಕಾರ್ಮಿಕರು ಸಾವನ್ನಪ್ಪಿದ್ದರು. ಈ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಹೊತ್ತುಕೊಂಡಿದೆ.
ಸಂಪಾದಕೀಯ ನಿಲುವುಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಎದುರಿಸಲು ಸೇನೆಯು ‘ಇಂದ್ರಾಯ ಸ್ವಾಹಾ, ತಕ್ಷಕಾಯ ಸ್ವಾಹಾ’ ಪ್ರಕಾರ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ! ಕಾಶ್ಮೀರದಲ್ಲಿ ಜಿಹಾದಿ ಭಯೋತ್ಪಾದನೆ ಏಕೆ ನಾಶವಾಗಿಲ್ಲ ಎಂಬುದನ್ನು ಇದರಿಂದ ಸ್ಪಷ್ಟವಾಗುತ್ತದೆ ! ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಧರ್ಮವಿರುವುದರಿಂದ ಅದರಂತೆ ಕಾರ್ಯಾಚರಣೆ ಮಾಡುವುದು ಈಗ ಅಗತ್ಯವಾಗಿದೆ ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ