|

ಅಯೋಧ್ಯೆ (ಉತ್ತರ ಪ್ರದೇಶ) – ಇಲ್ಲಿನ ಶ್ರೀರಾಮಜನ್ಮ ಭೂಮಿಯಲ್ಲಿ ಭವ್ಯವಾದ ಶ್ರೀರಾಮ ಮಂದಿರವನ್ನು ನಿರ್ಮಿಸಿದ ನಂತರ ಮೊದಲ ದೀಪಾವಳಿಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಈ ಪ್ರದೇಶದಲ್ಲಿ ದೀಪಾಲಂಕಾರ ಮಾಡಲಾಗಿದೆ. ಅಲ್ಲದೆ, ಇಲ್ಲಿನ ಸರಯೂ ನದಿಯ ದಡದಲ್ಲಿರುವ ರಾಮ್ ಕಿ ಪೌಡಿಯಲ್ಲಿ ಪ್ರತಿ ನಿತ್ಯ 28 ಲಕ್ಷ ಹಣತೆ ದೀಪ ಹಚ್ಚಲಾಗುವುದು.

55 ಘಾಟ್ಗಳಲ್ಲಿ ದೀಪಗಳನ್ನು ಹಚ್ಚಲಾಗುವುದು. ಅಕ್ಟೋಬರ್ 30 ರಿಂದಲೇ ಇದನ್ನು ಆರಂಭಿಸಲಾಗಿದೆ. ಹಾಗೆಯೇ ಇಲ್ಲಿ ‘ಲೇಸರ್ ಶೋ’ ಅನ್ನೂ ಆಯೋಜಿಸಲಾಗಿದೆ. ಈ ದೀಪೋತ್ಸವಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ತಿತರಿರುತ್ತಾರೆ.

ಅಕ್ಟೋಬರ್ 30 ರಿಂದ ರಸ್ತೆಗಳಲ್ಲಿ ಅನೇಕ ಸ್ಥಳಗಳಲ್ಲಿ ಚಿತ್ರರಥಗಳನ್ನು ಪ್ರದರ್ಶಿಸಲಾಗುತ್ತಿದೆ. ಇದರಲ್ಲಿ ಉತ್ತರ ಪ್ರದೇಶ ಸೇರಿದಂತೆ ದೇಶದ ಇತರೆ ರಾಜ್ಯಗಳ ಕಲಾವಿದರು ತಮ್ಮ ಕಲೆಯನ್ನು ಪ್ರಸ್ತುತಪಡಿಸುತ್ತಿದ್ದಾರೆ. ಶ್ರೀರಾಮ ಮಂದಿರದ ಮುಂದೆ ಬೃಹತ್ ರಂಗೋಲಿ ಬಿಡಿಸಲಾಗಿದೆ. ಇದರಲ್ಲಿ ಬಣ್ಣಗಳನ್ನಲ್ಲ, ಬಗೆ ಬಗೆಯ ಹೂಗಳನ್ನು ಬಳಸಲಾಗಿದೆ.
PM Narendra Modi: This year’s Diwali is EXTRA SPECIAL! 🪔 🪔
🪔 – First Diwali after 500 years since Shri Ramlalla’s installation in Ayodhya’s Shriram Mandir 🕊️
🪔 – 28 lakh lights illuminating Ayodhya
🎨- Grand decorations & cultural events showcasing India’s heritage… pic.twitter.com/KacC1Ugn6I
— Sanatan Prabhat (@SanatanPrabhat) October 30, 2024
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ