
ನವದೆಹಲಿ – ಅಕ್ಟೋಬರ್ 28 ರ ರಾತ್ರಿ ಇಲ್ಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಅಂದರೆ ಜೆಎನ್ಯುನಲ್ಲಿ, ಕಾರ್ಯಕಾರಿಣಿ ಸಭೆ ನಡೆಯುತ್ತಿರುವಾಗ ಕಮ್ಯುನಿಸ್ಟರು ಭಗವಾನ್ ಶ್ರೀರಾಮನ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ. ಹಾಗೂ ಸ್ವಾತಂತ್ರ್ಯ ವೀರ ಸಾವರ್ಕರ್ ಅವರನ್ನೂ ಅವಮಾನಿಸಿದ್ದಾರೆ. ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಈ ಸಭೆಯನ್ನು ಸ್ತಗಿತಗೊಳಿಸಿದೆ.
JNU में UGBM के दौरान प्रभु श्री राम का अपमान किया गया। लेफ्ट एक सदस्य ने अपने वक्तव्य में प्रभु श्री के लिए ‘नीच’ जैसे शब्द का प्रयोग क्या। प्रभु श्री राम समस्त देशवासियों के लिए पूज्य हैं एवं हमारे सांस्कृतिक विरासत के अभिन्न अंग हैं।
अखिल भारतीय विद्यार्थी परिषद लेफ्ट के… pic.twitter.com/fJ2iOJc1da
— ABVP JNU (@abvpjnu) October 29, 2024
‘ಮೊದಲು ಕ್ಷಮೆಯಾಚಿಸಿ, ಆಮೇಲೆ ಸಭೆ ನಡೆಸುವೆವು’ ಎಂಬ ನಿಲುವಿನಲ್ಲಿ ನಾವು ದೃಢವಾಗಿದ್ದರಿಂದ ಆ ಸಭೆಯನ್ನು ಕಮ್ಯುನಿಸ್ಟರು ಬಹಿಷ್ಕರಿಸಿದರು; ಆದರೆ ಅವರು ಕ್ಷಮೆ ಕೇಳಲಿಲ್ಲ’ ಎಂದು ಪರಿಷತ್ತಿನ ಕಾರ್ಯಕರ್ತರು ಹೇಳಿದರು. ಈ ಸಮಯದಲ್ಲಿ ಎರಡೂ ವಿದ್ಯಾರ್ಥಿ ಸಂಘಟನೆಗಳ ಮಧ್ಯೆ ಘರ್ಷಣೆ ನಡೆದಿರುವುದಾಗಿಯೂ ವರದಿಯಾಗಿದೆ. ಈ ಸಭೆಯ ವಿಡಿಯೋ ಕೂಡ ವೈರಲ್ ಆಗಿದೆ. ಎರಡೂ ಗುಂಪುಗಳು ಘೋಷಣೆಗಳನ್ನು ಕೂಗುತ್ತಿರುವುದು ಇದರಲ್ಲಿ ಕಾಣುತ್ತಿದೆ.
ಸಂಪಾದಕೀಯ ನಿಲುವುಕಮ್ಯುನಿಸ್ಟ್ ವಿದ್ಯಾರ್ಥಿ ಸಂಘಟನೆಯು ಹಿಂದೂ ದ್ವೇಷಿಯಾಗಿದ್ದು, ನಿರಂತರವಾಗಿ ಇಂತಹ ಅವಮಾನಗಳನ್ನು ಮಾಡಲು ಪ್ರಯತ್ನಿಸುತ್ತಿರುತ್ತದೆ. ಸರಕಾರವು ಇದರ ವಿರುದ್ಧ ಕ್ರಮಕೈಗೊಂಡು ಅದರ ಮೇಲೆ ನಿಷೇಧ ಹೇರುವುದು ಈಗ ಅವಶ್ಯಕವಾಗಿದೆ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !