
ವಿಜಯಪುರ – ಸಿಂದಗಿಯ ವಿರಕ್ತ ಮಠದ ಆಸ್ತಿ ಇದೀಗ ವಕ್ಫ್ ಆಸ್ತಿಯಾಗಿ ಮಾರ್ಪಟ್ಟಿದೆ. ‘ಸರ್ವೆ ನಂ. 1020’ರಲ್ಲಿರುವ ಆಸ್ತಿಯನ್ನು ‘ವಕ್ಫ್ ಬೋರ್ಡ’ ಸ್ಮಶಾನ ಎಂದು ನೋಂದಾಯಿಸಿದೆ. ಸಿದ್ದಲಿಂಗ ಸ್ವಾಮೀಜಿ ಈ ಮಠದ ಪೀಠಾಧಿಪತಿ ಆಗಿದ್ದಾಗ ಸರ್ವೆ ಸಂಖ್ಯೆ 11 ಖಾಲಿಯಾಗಿತ್ತು. 2018-19ನೇ ಸಾಲಿನಲ್ಲಿ ಈ ಖಾಲಿ ಕ್ಷೇತ್ರವನ್ನು ‘ವಕ್ಫ್ ಬೋರ್ಡ್’ ಎಂದು ಸೇರಿಸಲಾಗಿದೆ.
13 ನೇ ಶತಮಾನದಲ್ಲಿ ಸ್ಥಾಪಿತವಾದ ಮಠವು ಹೇಗೆ ಸ್ಮಶಾನವಾಯಿತು? 1.28 ಎಕರೆ ಆಸ್ತಿಯನ್ನು ವಕ್ಫ್ ಬೋರ್ಡ್ಗೆ ಸೇರಿಸಿರುವುದು ಮಠದ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಸಿಂದಗಿ ತಾಲೂಕಿನ ಹಲವು ಹಿಂದೂ ಮಠಗಳ ಆಸ್ತಿಗಳು ವಕ್ಫ್ ಮಂಡಳಿಗೆ ಸೇರ್ಪಡೆಯಾಗಿರುವ ಬಗ್ಗೆ ಭಕ್ತರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದೀಗ ವಕ್ಫ್ ಬೋರ್ಡ್ ಸೇರ್ಪಡೆ ಬಗ್ಗೆ ಮಾಹಿತಿ ಪಡೆದ ಭಕ್ತರು ಸಂಘಟಿತರಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವು
|
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!