ವಕ್ಫ್ ಮಂಡಳಿಗೆ ಮತ್ತೊಂದು ‘ಕರ್ಮಕಾಂಡ’ !

ಧಾರವಾಡ – ವಕ್ಫ್ ಮಂಡಳಿಯ ಹೆಸರನ್ನು ಭೂದಾಖಲೆಗಳಲ್ಲಿ ಸೇರಿಸಲು ದಾಖಲೆಗಳನ್ನು ಬದಲಾಯಿಸಿದ ಮತ್ತೊಂದು ಪ್ರಕರಣ ರಾಜ್ಯದಲ್ಲಿ ಬೆಳಕಿಗೆ ಬಂದಿದೆ. ಧಾರವಾಡದ ಉಪ್ಪಿನಬೆಟ್ಟಗೇರಿ ಗ್ರಾಮದಲ್ಲಿ 3.13 ಎಕರೆ ಜಮೀನು ಹೊಂದಿದ್ದ ರೈತ ಮಾಳಪ್ಪ ಮಸೂತಿ ಇವರು 2022ರಲ್ಲಿ ಯಾವುದೇ ಸೂಚನೆ ನೀಡದೆ ಕೃಷಿ ಭೂಮಿ ದಾಖಲೆಗಳಲ್ಲಿ ವಕ್ಫ್ ಹೆಸರು ಸೇರ್ಪಡೆಯಾಗಿದೆ ಎಂದು ಆರೋಪಿಸಿದ್ದಾರೆ. ಧಾರವಾಡದ ಉಪ್ಪಿನಬೆಟಗೇರಿ ಗ್ರಾಮದ ಸರ್ವೆ ನಂ.29ರ ‘ಆರ್ಟಿಸಿ’ ಪ್ರತಿ 2022ರಲ್ಲಿ ಬದಲಾಯಿಸಲಾಗಿದೆ.
ಮಾಳಪ್ಪಾ ಇವರು, ಹಲವು ವರ್ಷಗಳಿಂದ ಈ ಭೂಮಿಯನ್ನು ತಮ್ಮ ಕುಟುಂಬ ಸಾಗುವಳಿ ಮಾಡಿಕೊಂಡು ಬರುತ್ತಿದೆ. ಈ ಭೂಮಿ ಅವರ ಪೂರ್ವಜರ ಭೂಮಿಯಾಗಿದ್ದು, ವಕ್ಫ್ ಇದುವರೆಗೆ ಹಕ್ಕು ಪಡೆದಿರಲಿಲ್ಲ. ಈಗ ‘ಆರ್ಟಿಸಿ’ಯಲ್ಲಿ ವಕ್ಫ್ ಹೆಸರು ಇರುವುದರಿಂದ ಇನ್ನೂ 2-3 ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಂತಹ ಬದಲಾವಣೆಗಳನ್ನು ಕಂಡಿದ್ದಾರೆ ಎಂದು ದಾವೆ ಮಾಡಿದ್ದಾರೆ.
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)