ವಕ್ಫ್ ಮಂಡಳಿಗೆ ಮತ್ತೊಂದು ‘ಕರ್ಮಕಾಂಡ’ !

ಧಾರವಾಡ – ವಕ್ಫ್ ಮಂಡಳಿಯ ಹೆಸರನ್ನು ಭೂದಾಖಲೆಗಳಲ್ಲಿ ಸೇರಿಸಲು ದಾಖಲೆಗಳನ್ನು ಬದಲಾಯಿಸಿದ ಮತ್ತೊಂದು ಪ್ರಕರಣ ರಾಜ್ಯದಲ್ಲಿ ಬೆಳಕಿಗೆ ಬಂದಿದೆ. ಧಾರವಾಡದ ಉಪ್ಪಿನಬೆಟ್ಟಗೇರಿ ಗ್ರಾಮದಲ್ಲಿ 3.13 ಎಕರೆ ಜಮೀನು ಹೊಂದಿದ್ದ ರೈತ ಮಾಳಪ್ಪ ಮಸೂತಿ ಇವರು 2022ರಲ್ಲಿ ಯಾವುದೇ ಸೂಚನೆ ನೀಡದೆ ಕೃಷಿ ಭೂಮಿ ದಾಖಲೆಗಳಲ್ಲಿ ವಕ್ಫ್ ಹೆಸರು ಸೇರ್ಪಡೆಯಾಗಿದೆ ಎಂದು ಆರೋಪಿಸಿದ್ದಾರೆ. ಧಾರವಾಡದ ಉಪ್ಪಿನಬೆಟಗೇರಿ ಗ್ರಾಮದ ಸರ್ವೆ ನಂ.29ರ ‘ಆರ್ಟಿಸಿ’ ಪ್ರತಿ 2022ರಲ್ಲಿ ಬದಲಾಯಿಸಲಾಗಿದೆ.
ಮಾಳಪ್ಪಾ ಇವರು, ಹಲವು ವರ್ಷಗಳಿಂದ ಈ ಭೂಮಿಯನ್ನು ತಮ್ಮ ಕುಟುಂಬ ಸಾಗುವಳಿ ಮಾಡಿಕೊಂಡು ಬರುತ್ತಿದೆ. ಈ ಭೂಮಿ ಅವರ ಪೂರ್ವಜರ ಭೂಮಿಯಾಗಿದ್ದು, ವಕ್ಫ್ ಇದುವರೆಗೆ ಹಕ್ಕು ಪಡೆದಿರಲಿಲ್ಲ. ಈಗ ‘ಆರ್ಟಿಸಿ’ಯಲ್ಲಿ ವಕ್ಫ್ ಹೆಸರು ಇರುವುದರಿಂದ ಇನ್ನೂ 2-3 ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಂತಹ ಬದಲಾವಣೆಗಳನ್ನು ಕಂಡಿದ್ದಾರೆ ಎಂದು ದಾವೆ ಮಾಡಿದ್ದಾರೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ