
ಅಲ್ಮೋಡಾ (ಉತ್ತರಾಖಂಡ) – ಇಲ್ಲಿ ನವೆಂಬರ್ 4 ರಂದು 45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಂದರಕ್ಕೆ ಬಿದ್ದ ಪರಿಣಾಮ 39 ಪ್ರಯಾಣಿಕರು ಸಾವನ್ನಪ್ಪಿದ್ದರು. ಈ ಅಪಘಾತದ ಪ್ರಕರಣದಲ್ಲಿ, ಮಹಮ್ಮದ್ ಅಮೀರ್ ಮೃತ ಪ್ರಯಾಣಿಕರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ವಿಷಯವನ್ನು ಪ್ರಸಾರ ಮಾಡಿದನು. ಹೀಗಾಗಿ ಪೊಲೀಸರು ಮಹಮ್ಮದ್ ಅಮೀರ್ ನನ್ನು ಬಂಧಿಸಿದರು.
ಅಮೀರ್ ತನ್ನ ಫೇಸ್ಬುಕ್ ಖಾತೆಯಲ್ಲಿ ಮೃತರ ಛಾಯಾಚಿತ್ರವನ್ನು ಬಳಸಿಕೊಂಡು ‘ಹೋಮ್ ಡೆಲಿವರಿ’ ಯ ಕರಪತ್ರವನ್ನು ಹಚ್ಚಿ ‘ಶುಭ ದೀಪಾವಳಿ’ ಎಂದು ಬರೆದಿದ್ದನು.
ಸಂಪಾದಕೀಯ ನಿಲುವುಇಂತಹ ಹಿಂದೂದ್ವೇಷಿ ವಿಕೃತ ಮತಾಂಧ ಮುಸ್ಲಿಮರಿಗೆ ಗಲ್ಲು ಶಿಕ್ಷೆಯಾಗುವಂತೆ ಸರಕಾರವು ಪ್ರಯತ್ನಿಸಬೇಕು ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !