
ಅಲ್ಮೋಡಾ (ಉತ್ತರಾಖಂಡ) – ಇಲ್ಲಿ ನವೆಂಬರ್ 4 ರಂದು 45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಂದರಕ್ಕೆ ಬಿದ್ದ ಪರಿಣಾಮ 39 ಪ್ರಯಾಣಿಕರು ಸಾವನ್ನಪ್ಪಿದ್ದರು. ಈ ಅಪಘಾತದ ಪ್ರಕರಣದಲ್ಲಿ, ಮಹಮ್ಮದ್ ಅಮೀರ್ ಮೃತ ಪ್ರಯಾಣಿಕರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ವಿಷಯವನ್ನು ಪ್ರಸಾರ ಮಾಡಿದನು. ಹೀಗಾಗಿ ಪೊಲೀಸರು ಮಹಮ್ಮದ್ ಅಮೀರ್ ನನ್ನು ಬಂಧಿಸಿದರು.
ಅಮೀರ್ ತನ್ನ ಫೇಸ್ಬುಕ್ ಖಾತೆಯಲ್ಲಿ ಮೃತರ ಛಾಯಾಚಿತ್ರವನ್ನು ಬಳಸಿಕೊಂಡು ‘ಹೋಮ್ ಡೆಲಿವರಿ’ ಯ ಕರಪತ್ರವನ್ನು ಹಚ್ಚಿ ‘ಶುಭ ದೀಪಾವಳಿ’ ಎಂದು ಬರೆದಿದ್ದನು.
ಸಂಪಾದಕೀಯ ನಿಲುವುಇಂತಹ ಹಿಂದೂದ್ವೇಷಿ ವಿಕೃತ ಮತಾಂಧ ಮುಸ್ಲಿಮರಿಗೆ ಗಲ್ಲು ಶಿಕ್ಷೆಯಾಗುವಂತೆ ಸರಕಾರವು ಪ್ರಯತ್ನಿಸಬೇಕು ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed