ಮಠ ಹಾಗೂ ದೇವಸ್ಥಾನಗಳೂ ಆಯಿತು ಈಗ ಸರಕಾರಿ ಭೂಮಿ ಮೇಲೆ ವಕ್ಫ್ ದಾವೆ
![]()
ಬಾಗಲಕೋಟೆ : ಇಲ್ಲಿನ ಸರಕಾರಿ ಕಚೇರಿಗಳ ಜಮೀನುಗಳ ಸಮೀಕ್ಷೆ ನಡೆಸಿದಾಗ ಈ ಕಚೇರಿಗಳು ವಕ್ಫ್ ಆಸ್ತಿ ಎಂದು ನಮೂದಿಸಿರುವುದು ಬೆಳಕಿಗೆ ಬಂದಿದೆ. ಬಾದಾಮಿಯ ಕಾಲವಾ ಇಂಜಿನಿಯರಿಂಗ್ ಕಚೇರಿ ಹಾಗೂ ನಿರ್ಮಾಣ ಹಂತದಲ್ಲಿರುವ ಮಿನಿ ವಿಧಾನಸೌಧ ಕಟ್ಟಡದ ಷಹಣಿಯಲ್ಲಿ ಅದು ವಕ್ಫ್ ಆಸ್ತಿ ಎಂದು ನೋಂದಣಿ ಮಾಡಿರುವುದು ಕಂಡುಬಂದಿದೆ. ಮಾಲೀಕತ್ವದ ಹಕ್ಕಿನ ಕಾಲಂನಲ್ಲಿ ಇದನ್ನು ‘ವಕ್ಫ್ ಆಸ್ತಿ’ ಎಂದು ನಮೂದಿಸಲಾಗಿದೆ.
ಸಂಪಾದಕೀಯ ನಿಲುವುಈ ವಿಷಯದಲ್ಲಿ ಈಗ ವಕ್ಫ್ ಬೆಂಬಲಿಗರು ಏಕೆ ಬಾಯಿ ತೆರೆಯುವುದಿಲ್ಲ ? |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ