
‘ಪಾಶ್ಚಿಮಾತ್ಯ ದೇಶಗಳಲ್ಲಿ ಗಾಯನ ಮತ್ತು ನೃತ್ಯಗಳನ್ನು ಕೇವಲ ಸುಖಕ್ಕಾಗಿ ಮಾಡಲಾಗುತ್ತದೆ. ತದ್ವಿರುದ್ಧ ಭಾರತದಲ್ಲಿ ಸಂಗೀತ ಮತ್ತು ನೃತ್ಯ ಇವು ೬೪ ಕಲೆಗಳ ಅಂತರ್ಗತ ಸಾಧನೆಯ ವಿಧಗಳಾಗಿದ್ದವು. ಸಂಗೀತ ಮತ್ತು ನೃತ್ಯ ಸಾಧನೆಯಲ್ಲಿ ಗಾಯನ ಮತ್ತು ನರ್ತಿಸುವಾಗಲೂ ಧ್ಯಾನಾವಸ್ಥೆ ಬರುತ್ತದೆ. ಭಕ್ತಿ ಗೀತೆ ಹಾಡುವಾಗ ಅಥವಾ ಅವುಗಳಿಗೆ ನೃತ್ಯ ಮಾಡುವಾಗ ಭಾವವೂ ಜಾಗೃತವಾಗುತ್ತದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !