
ಶ್ರೀನಗರ (ಜಮ್ಮು ಮತ್ತು ಕಾಶ್ಮೀರ) – ಉತ್ತರ ಪ್ರದೇಶದ ದೇವಬಂದ್ನಲ್ಲಿ ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ ಪ್ರಕರಣದ ಆರೋಪಿ ನಜೀರ ಅಹ್ಮದ ಅಲಿಯಾಸ್ ಜಾವೇದ ಇಕ್ಬಾಲ್ ನನ್ನು ಆಗ ಬಂಧಿಸಲಾಗಿತ್ತು. ತದನಂತರ ಅವನಿಗೆ ಜಾಮೀನು ಸಿಕ್ಕ ಬಳಿಕ ಪರಾರಿಯಾಗಿದ್ದನು. (ಇಂತಹವರಿಗೆ ಶೀಘ್ರ ಗತಿ ನ್ಯಾಯಾಲಯದಲ್ಲಿ ವಿಚಾರಣೆಗೊಳಪಡಿಸಿ ಮರಣದಂಡನೆ ವಿಧಿಸಲು ಈಗ ಪ್ರಯತ್ನಗಳು ನಡೆಯಬೇಕು, ಆಗ ಮಾತ್ರ ಇಂತಹ ಘಟನೆಗಳು ನಿಲ್ಲಬಹುದು ! – ಸಂಪಾದಕರು) ಈಗ ಸುಮಾರು 31 ವರ್ಷಗಳ ನಂತರ ಅವನನ್ನು ಶ್ರೀನಗರದಿಂದ ಬಂಧಿಸಲಾಗಿದೆ. 31 ವರ್ಷಗಳಿಂದ ಹೆಸರು, ವೇಷ ಮತ್ತು ಸ್ಥಾನವನ್ನು ಬದಲಾಯಿಸಿಕೊಂಡು ಎಲ್ಲರನ್ನು ವಂಚಿಸುತ್ತಿರುವುದು ಕಂಡು ಬಂದಿದೆ. ವಿಶೇಷವೆಂದರೆ ಅವನು ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲೂ ಭಾಗವಹಿಸಿದ್ದನು. ಅವನು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿದ್ದನು.
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !