ಉತ್ತರಾಖಂಡ ಸಂಸ್ಕೃತ ವಿಶ್ವವಿದ್ಯಾನಿಲಯದ 11 ನೇ ದೀಕ್ಷಾಂತ ಸಮಾರಂಭ !
ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ‘ವಿದ್ಯಾವಾಚಸ್ಪತಿ’ (ಡಿ.ಲಿಟ್) ಈ ಗೌರವ ಪದವಿ ಪ್ರದಾನ!

ಹರಿದ್ವಾರ (ಉತ್ತರಾಖಂಡ್): ಅಯೋಧ್ಯೆಯ “ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ನ್ಯಾಸ”ದ ಖಜಾಂಚಿ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಉತ್ತರಾಖಂಡ್ ಸಂಸ್ಕೃತ ವಿಶ್ವವಿದ್ಯಾಲಯದಿಂದ ವಿಶೇಷ ಸನ್ಮಾನ ಮಾಡಲಾಯಿತು.

Uttarakhand Sanskrit University honors H.H. Swami Govind Dev Giri (@GovindaDevGiri): Conferred with the honorary degree of ‘Vidyavachaspati’ (D.Litt.)!
Haridwar (Uttarakhand) – The Uttarakhand Sanskrit University honoured His Holiness Swami Govind Dev Giri, the treasurer of… pic.twitter.com/tMHd1QNHsj
— Sanatan Prabhat (@SanatanPrabhat) November 29, 2024

ನವೆಂಬರ್ 29 ರಂದು ಸಂಜೆ ಆಯೋಜಿಸಲಾದ ವಿಶ್ವವಿದ್ಯಾಲಯದ 11ನೇ ಪದವೀಧರ ಸಮಾರಂಭದಲ್ಲಿ ಪ.ಪೂ. ಸ್ವಾಮಿ ಜೀ ಅವರಿಗೆ ‘ವಿದ್ಯಾವಾಚಸ್ಪತಿ’ (ಡಿ.ಲಿಟ್) ಈ ಗೌರವ ಪದವಿ ಪ್ರದಾನ ಮಾಡಲಾಯಿತು. ವೇದಿಕ ಕ್ಷೇತ್ರದಲ್ಲಿ ನೀಡಿದ ಅಮೂಲ್ಯ ಕೊಡುಗೆಗಾಗಿ ಪ.ಪೂ. ಸ್ವಾಮಿಜಿಯವರಿಗೆ ಈ ಗೌರವ ಅರ್ಪಿಸಲಾಯಿತು.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!