ಉತ್ತರಾಖಂಡ ಸಂಸ್ಕೃತ ವಿಶ್ವವಿದ್ಯಾನಿಲಯದ 11 ನೇ ದೀಕ್ಷಾಂತ ಸಮಾರಂಭ !
ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ‘ವಿದ್ಯಾವಾಚಸ್ಪತಿ’ (ಡಿ.ಲಿಟ್) ಈ ಗೌರವ ಪದವಿ ಪ್ರದಾನ!

ಹರಿದ್ವಾರ (ಉತ್ತರಾಖಂಡ್): ಅಯೋಧ್ಯೆಯ “ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ನ್ಯಾಸ”ದ ಖಜಾಂಚಿ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಉತ್ತರಾಖಂಡ್ ಸಂಸ್ಕೃತ ವಿಶ್ವವಿದ್ಯಾಲಯದಿಂದ ವಿಶೇಷ ಸನ್ಮಾನ ಮಾಡಲಾಯಿತು.

Uttarakhand Sanskrit University honors H.H. Swami Govind Dev Giri (@GovindaDevGiri): Conferred with the honorary degree of ‘Vidyavachaspati’ (D.Litt.)!
Haridwar (Uttarakhand) – The Uttarakhand Sanskrit University honoured His Holiness Swami Govind Dev Giri, the treasurer of… pic.twitter.com/tMHd1QNHsj
— Sanatan Prabhat (@SanatanPrabhat) November 29, 2024

ನವೆಂಬರ್ 29 ರಂದು ಸಂಜೆ ಆಯೋಜಿಸಲಾದ ವಿಶ್ವವಿದ್ಯಾಲಯದ 11ನೇ ಪದವೀಧರ ಸಮಾರಂಭದಲ್ಲಿ ಪ.ಪೂ. ಸ್ವಾಮಿ ಜೀ ಅವರಿಗೆ ‘ವಿದ್ಯಾವಾಚಸ್ಪತಿ’ (ಡಿ.ಲಿಟ್) ಈ ಗೌರವ ಪದವಿ ಪ್ರದಾನ ಮಾಡಲಾಯಿತು. ವೇದಿಕ ಕ್ಷೇತ್ರದಲ್ಲಿ ನೀಡಿದ ಅಮೂಲ್ಯ ಕೊಡುಗೆಗಾಗಿ ಪ.ಪೂ. ಸ್ವಾಮಿಜಿಯವರಿಗೆ ಈ ಗೌರವ ಅರ್ಪಿಸಲಾಯಿತು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ