
ನವದೆಹಲಿ – ಕೇಂದ್ರ ಸರಕಾರವು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಉತ್ತೇಜಿಸಲು ವಿಶೇಷ ನೆರವು ಯೋಜನೆಯಡಿ ಅಂಡರ್ ವಾಟರ್ ಮ್ಯೂಸಿಯಂ(ನೀರಿನ ಅಡಿಯಲ್ಲಿ ಸಂಗ್ರಹಾಲಯ), ಕೃತಕ ಬಂಡೆ (ಕಡಲ ಜೀವಿಗಳನ್ನು ಉತ್ತೇಜಿಸಲು ಮಾನವ ನಿರ್ಮಿತ ರಚನೆ) ಮತ್ತು ಜಲಾಂತರ್ಗಾಮಿ ಪ್ರವಾಸೋದ್ಯಮಕ್ಕಾಗಿ ಕೇಂದ್ರ ಸರಕಾರವು 46 ಕೋಟಿ 91 ಲಕ್ಷ ರೂಪಾಯಿಗಳ ನಿಧಿಯನ್ನು ಅನುಮೋದಿಸಿದೆ. ಅಲ್ಲದೆ ನಾಸಿಕ್ನಲ್ಲಿ ಮುಂಬರುವ ಸಿಂಹಸ್ಥ ಕುಂಭಮೇಳದ ಹಿನ್ನೆಲೆಯಲ್ಲಿ ಗೋದಾಘಾಟ್ ಪ್ರದೇಶದಲ್ಲಿ ‘ರಾಮ್ ಕಾಲ್ ಪಥ್’ ನಿರ್ಮಾಣಕ್ಕೆ 99 ಕೋಟಿ 14 ಲಕ್ಷ ರೂಪಾಯಿಗಳ ಆರ್ಥಿಕ ನೆರವಿಗೆ ಒಪ್ಪಿಗೆ ನೀಡಿದೆ. ಇದನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿ ಘೋಷಿಸಿದ್ದಾರೆ.
ಅಕ್ರಮ ಮತಾಂತರದ ವಿರುದ್ಧ ಕಾನೂನು ಮಾತ್ರ ಸಾಲದು, ಹಿಂದೂಗಳೂ ಪಾತ್ರ ವಹಿಸಬೇಕು !
‘ಆರ್.ಎಸ್.ಎಸ್. ನೋಂದಣಿಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕಂತೆ !’
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!