
ಪ್ರಯಾಗರಾಜ್ – ಅಖಿಲ ಭಾರತೀಯ ಅಖಾಡಾ ಪರಿಷತ್ತಿನ ಅಧ್ಯಕ್ಷ ರವೀಂದ್ರ ಪುರಿ, ಅವರು ಜನವರಿ 27, 2025 ರಂದು ಅಂದರೆ ಮಹಾ ಕುಂಭಮೇಳದ ಸಮಯದಲ್ಲಿ ಧರ್ಮ ಸಂಸದ್ ಅನ್ನು ಆಯೋಜಿಸಲಾಗುವುದು ಎಂದು ಹೇಳಿದರು. ದೇಶಾದ್ಯಂತ ಇರುವ ಎಲ್ಲಾ 13 ಅಖಾಡಗಳ ಪ್ರತಿನಿಧಿಗಳು ಮತ್ತು ಸಂತರು ಈ ಧರ್ಮಸಂಸದ್ನಲ್ಲಿ ಭಾಗವಹಿಸಲಿದ್ದಾರೆ. ಈ ಧರ್ಮ ಸಂಸದ್ನಲ್ಲಿ ‘ಸನಾತನ ಬೋರ್ಡ’ ಸ್ಥಾಪನೆ ಕುರಿತು ಈ ಬಾರಿಯ ಸಂಸತ್ತಿನಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ.
ಈ ಧರ್ಮ ಸಂಸದ್ನಲ್ಲಿ ದೇಶ-ವಿದೇಶಗಳ ಅನೇಕ ಸಂತರು, ವಿದ್ವಾಂಸರು, ಸರ್ವಧರ್ಮ ಪ್ರತಿನಿಧಿಗಳು ಉಪಸ್ಥಿತರಿರುವರು ಎಂದು ಅಖಿಲ ಭಾರತೀಯ ಅಖಾಡ ಪರಿಷತ್ತಿನ ಅಧ್ಯಕ್ಷರು ತಿಳಿಸಿದ್ದಾರೆ. ಎಲ್ಲರ ಅಭಿಪ್ರಾಯಗಳನ್ನು ಪರಿಗಣಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ರವೀಂದ್ರ ಪುರಿ ಹೇಳಿದ್ದಾರೆ.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram