
‘ವ್ಯಾಯಾಮ ಮಾಡುವಾಗ ದೇಹಕ್ಕೆ ಖಂಡಿತ ತೊಂದರೆ ಆಗುತ್ತದೆ; ಆದರೆ ಅದರಿಂದ ಅಪೇಕ್ಷಿತ ಬದಲಾವಣೆಯಾಗಲು ಶರೀರಕ್ಕೆ ಉತ್ತೇಜನವೂ ಸಿಗುತ್ತದೆ, ಉದಾ. ನೀವು ಶಕ್ತಿಯನ್ನು ಹೆಚ್ಚಿಸಲು ವ್ಯಾಯಾಮ ಮಾಡುತ್ತಿದ್ದರೆ, ವ್ಯಾಯಾಮ ಮಾಡಿದರೆ ಶರೀರದಲ್ಲಿನ ಸ್ನಾಯುಗಳು ಶಕ್ತಿಯುತವಾಗಲು ಶರೀರವನ್ನು ಉತ್ತೇಜಿಸುತ್ತದೆ. ನಿಮ್ಮ ಮನಸ್ಸು ವ್ಯಾಯಾಮವನ್ನು ಮಾಡಲು ತಪ್ಪಿಸುತ್ತಿದ್ದರೆ, ನಾವು ಪ್ರತಿದಿನ ವ್ಯಾಯಾಮವನ್ನು ಏಕೆ ಮಾಡಬೇಕು ?’ ಎಂಬುದನ್ನು ಮೊದಲು ನಿರ್ಧರಿಸುವ ಆವಶ್ಯಕತೆಯಿದೆ, ಉದಾ. ಶಕ್ತಿ ಹೆಚ್ಚಿಸುವುದು, ವೇದನೆಗಳನ್ನು ಕಡಿಮೆ ಮಾಡುವುದು, ಶಾರೀರಿಕ ತೊಂದರೆಗಳನ್ನು ಕಡಿಮೆ ಮಾಡುವುದು, ತೂಕವನ್ನು ಕಡಿಮೆ ಮಾಡುವುದು, ಮನಸ್ಸಿನ ಒತ್ತಡವನ್ನು ಕಡಿಮೆ ಮಾಡುವುದು, ಮತ್ತು ಉತ್ಸಾಹವನ್ನು ಹೆಚ್ಚಿಸುವುದು ಅಥವಾ ಒಟ್ಟಾರೆ ಆರೋಗ್ಯವನ್ನು ಸುಧಾರಿಸುವುದು ಇತ್ಯಾದಿ ಇವುಗಳಲ್ಲಿ ಯಾವುದಾದರೊಂದು ಧ್ಯೇಯ ನಿಶ್ವಯಿಸಿದರೆ ಅದುವೇ ಪ್ರತಿದಿನ ವ್ಯಾಯಾಮ ಮಾಡಲು ನಮ್ಮನ್ನು ಪ್ರೇರೇಪಿಸುತ್ತದೆ. ಧ್ಯೇಯದ ಧ್ಯಾಸವಿದ್ದರೆ ಕಷ್ಟಗಳ ತೊಂದರೆ ಆಗುವುದಿಲ್ಲ’.
– ಶ್ರೀ. ನಿಮಿಷ ಮ್ಹಾತ್ರೆ, ಭೌತಿಕೊಪಚಾರ ತಜ್ಞ (ಫಿಸಿಯೋಥೆರಪಿಸ್ಟ್), ಸನಾತನ ಆಶ್ರಮ, ರಾಮನಾಥಿ, ಗೋವಾ. (೧೧.೮.೨೦೨೪)
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಕೇರಳದಲ್ಲಿ ಈ ವರ್ಷ ‘ನಿಪಾ’ ವೈರಸ್ ನ ಮೊದಲ ರೋಗಿ ‘ವೆಂಟಿಲೇಟರ್’ನಲ್ಲಿ ! : Nipah Outbreak
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!