
ಹಾಸನ – ಹೌದು, ನಾವು ಅಲ್ಪಸಂಖ್ಯಾತರ ಪರ ಇದ್ದೇವೆ, ಅದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಇವರು ಕಾಂಗ್ರೆಸ್ ನ ಒಂದು ಸಭೆಯಲ್ಲಿ ಹೇಳಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
‘ವಕ್ಫ್’ಗಾಗಿ ಸಾವಿರಾರು ಕೋಟಿ ರೂಪಾಯಿಗಳ ಭೂಮಿಯನ್ನು ಭಾಜಪ ಅಧಿಕಾರಾವಧಿಯಲ್ಲಿ ನೋಟಿಫೈ ಮಾಡಲಾಗಿತ್ತು; ಆದರೆ ಈಗ ರೈತರ ಭೂಮಿಯನ್ನು ಕಾಂಗ್ರೆಸ್ ಕಿತ್ತುಕೊಂಡಿದೆ ಎಂದು ಆರೋಪಿಸುತ್ತಿದ್ದಾರೆ’ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು. ಅಲ್ಪಸಂಖ್ಯಾತರೂ ಈ ದೇಶದಲ್ಲಿ ಹುಟ್ಟಿ, ಬೆಳೆದು ಸಾಯುತ್ತಾರೆ. ಅವರಿಗೂ ಈ ದೇಶದ ಮೇಲೆ ಹಕ್ಕಿದೆ. ಇಂತಹ ಸಂದರ್ಭದಲ್ಲಿ ಅವರಿಗೆ ಅನುಕೂಲ ಮಾಡಿಕೊಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ. (‘ಭಾರತದ ಸಂಪನ್ಮೂಲಗಳ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕು’ ಎಂದು ಹೇಳುವ ಕಾಂಗ್ರೆಸ್ಸಿಗರಿಂದ ಇನ್ನೇನು ನಿರೀಕ್ಷಿಸಬಹುದು ? – ಸಂಪಾದಕರು)
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ