ಕೇಂದ್ರ ಸಚಿವ ಗಿರಿರಾಜ ಸಿಂಹ ಇವರ ದಾವೆ !

ನವ ದೆಹಲಿ – ಭಾರತದಲ್ಲಿ ನುಸುಳಿದ ನಂತರ ಬಾಂಗ್ಲಾದೇಶಿ ಮುಸಲ್ಮಾನರು ಮತ್ತು ರೋಹಿಂಗ್ಯಾ ಮುಸಲ್ಮಾನರು ಮೊಟ್ಟಮೊದಲು ಸ್ವಿಗ್ಗಿ, ಝೋಮ್ಯಾಟೋ, ಅಮೆಜಾನ್, ಫ್ಲಿಪ್ಕಾರ್ಟ್ ಮುಂತಾದರಲ್ಲಿ ವಿತರಕರೆಂದು (ಡಿಲೆವರಿ ಬಾಯ್) ಕೆಲಸ ಆರಂಭಿಸುತ್ತಾರೆ. ಕೆಲಸ ಉದ್ಯೋಗಕ್ಕೆ ಸಂಬಂಧಿತ ಎಲ್ಲಾ ಕಂಪನಿಗಳಿಂದ ಇದರ ಕಡೆಗೆ ಸೂಕ್ಷ್ಮ ಗಮನಹರಿಸುವುದು ಮತ್ತು ಯಾವುದೇ ಮಾಹಿತಿ ದೊರೆತಾಗ ಪೊಲೀಸರಿಗೆ ತಿಳಿಸುವುದು ಅಗತ್ಯವಿದೆ, ಎಂದು ಕೇಂದ್ರ ಸಚಿವ ಗಿರಿರಾಜ ಸಿಂಹ ಇವರು ಕರೆ ನೀಡಿದ್ದಾರೆ. ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡುತ್ತಾ ಕರೆ ನೀಡಿದ್ದಾರೆ.
ಸಂಪಾದಕೀಯ ನಿಲುವುಕೇಂದ್ರ ಸಚಿವರಿಗೆ ಯಾವ ಮಾಹಿತಿ ದೊರೆಯುತ್ತದೆ ಅದು ಎಲ್ಲಾ ವ್ಯವಸ್ಥೆ ಕೈಯಲ್ಲಿರುವ ಪೊಲೀಸರಿಗೆ, ಗುಪ್ತಚರರಿಗೆ ಏಕೆ ದೊರೆಯುವುದಿಲ್ಲ ? ಇಂತಹವರನ್ನು ಹುಡುಕಿ ಅವರ ಮೇಲೆ ಈಗ ಕ್ರಮ ಕೈಗೊಳ್ಳುವರೇ ? |
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !