
ನವ ದೆಹಲಿ – ನೀವು ಉಚಿತ ವಸ್ತುಗಳನ್ನು ಎಲ್ಲಿಯವರೆಗೆ ನೀಡುತ್ತೀರಿ ? ಕೊರೊನಾ ಮಹಾಮಾರಿಯ ನಂತರ ಉಚಿತ ಪಡಿತರ ಪಡೆಯುತ್ತಿರುವ ವಲಸೆ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಅಗತ್ಯವಿದೆ, ಎಂದು ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರಕಾರಕ್ಕೆ ಚಾಟಿ ಬೀಸಿದೆ. ಒಂದು ಸ್ವಯಂಸೇವಾ ಸಂಸ್ಥೆಯು ಈ ಬಗ್ಗೆ ಅರ್ಜಿ ಸಲ್ಲಿಸಿದೆ.
For how long freebies can be given SC Asks Centre
The #SupremeCourt called on the Centre to shift its focus from providing free ration under the Food Security Act to generating employment opportunities for the poor.#Freebies #Employment #Freebies pic.twitter.com/CBu4WtgEnn
— Sanatan Prabhat (@SanatanPrabhat) December 10, 2024
1. ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರಕಾರವು ನ್ಯಾಯಾಲಯಕ್ಕೆ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 81 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ ಎಂದು ಹೇಳಿದೆ.
2. ಈ ಕುರಿತು ನ್ಯಾಯಾಲಯವು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟರ್ ಐಶ್ವರ್ಯ ಭಾಟಿ ಅವರಿಗೆ, ಇದರ ಅರ್ಥ ಈಗ ಕೇವಲ ತೆರಿಗೆ ಪಾವತಿಸುವ ಜನರಿಗೆ ಮಾತ್ರ ಉಚಿತ ವಸ್ತುಗಳನ್ನು ನೀಡುವುದು ಬಾಕಿ ಉಳಿದಿದೆ ಎಂದು ವ್ಯಂಗ್ಯವಾಗಿ ಹೇಳಿತು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ