‘ನೊಬೆಲ್ ಶಾಂತಿ ಪ್ರಶಸ್ತಿ’ ವಿಜೇತ ಕೈಲಾಶ್ ಸತ್ಯಾರ್ಥಿ ಇವರಿಂದ ಎಚ್ಚರಿಕೆ

ಮುಂಬಯಿ – ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಮತ್ತು ಧಾರ್ಮಿಕ ಸ್ಥಳಗಳ ಧ್ವಂಸವು ಅಸಂಖ್ಯಾತ ಜನರನ್ನು ಭಯಭೀತರನ್ನಾಗಿ ಮಾಡಿದೆ. ಅವರ ಮೂಲಭೂತ ಹಕ್ಕುಗಳ ಮೇಲೆ ದಾಳಿ ನಡೆಯುತ್ತಿದೆ. ಈ ಅಸ್ಥಿರ ಪರಿಸ್ಥಿತಿಯನ್ನು ತಕ್ಷಣವೇ ಪರಿಹರಿಸದಿದ್ದರೆ, ಇದರ ಪರಿಣಾಮಗಳು ಬಾಂಗ್ಲಾದೇಶ ಸೇರಿದಂತೆ ಇತರ ದೇಶಗಳಿಗೆ ಹರಡುತ್ತವೆ. ಇದರಿಂದ ಇಡೀ ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಸ್ಥಿರತೆ ಮತ್ತು ಶಾಂತಿಗೆ ಧಕ್ಕೆ ಉಂಟಾಗಲಿದೆ ಎಂದು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ ಎಚ್ಚರಿಸಿದ್ದಾರೆ.
ಬಾಂಗ್ಲಾದೇಶದ ಮಧ್ಯಂತರ ಸರಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಅವರನ್ನು ಉದ್ದೇಶಿಸಿ ಮಾತನಾಡಿದ ಅವರು, “ಅಲ್ಪಸಂಖ್ಯಾತರ ದಮನ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯು ನಮ್ಮ ಸಾಮೂಹಿಕ ವಿವೇಕತೆಯ ಮೇಲಿನ ದಾಳಿಯಾಗಿದೆ. ಆದ್ದರಿಂದ, ಯಾವುದೇ ವಿಳಂಬವಿಲ್ಲದೆ ಬದಲಾಗುತ್ತಿರುವ ಈ ಪರಿಸ್ಥಿತಿಗೆ ಗಮನ ಕೊಡಬೇಕಾದ ತುರ್ತು ಅಗತ್ಯವಿದೆ.” ಎಂದು ಹೇಳಿದ್ದಾರೆ.
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
‘ಭಾರತಕ್ಕೆ ಬಲವಂತವಾಗಿ ಜನರನ್ನು ನಮ್ಮ ದೇಶಕ್ಕೆ ಕಳುಹಿಸಲು ಬಿಡುವುದಿಲ್ಲ!’(ಅಂತೆ)
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ