ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಸಾಧಕರಿಗೆ ಮಾಡಿದ ಮಾರ್ಗದರ್ಶನ

ಸುಶ್ರೀ (ಕು.) ರಾಜಶ್ರೀ ಸಖದೇವ : ‘ಸಾಧಕರ ಸತ್ಸಂಗ ನಡೆಯುತ್ತಿದೆ’, ಎಂದು ತಿಳಿದಾಗ, ನನ್ನ ಮನಸ್ಸಿನಲ್ಲಿ ‘ನನಗೆ ಇನ್ನೂ ಸತ್ಸಂಗ ಸಿಕ್ಕಿಲ್ಲ’, ಎಂಬ ವಿಚಾರ ಬರಲಿಲ್ಲ. ಸಾಧಕರಿಗೆ ಭೇಟಿಯಾಗುತ್ತಿದೆ ಎಂಬ ಬಗ್ಗೆ ಬಹಳ ಆನಂದವಿತ್ತು; ಆದರೆ ಅದರಲ್ಲಿ ‘ನಾನು ಭೇಟಿಯಾಗಬೇಕು, ನನ್ನನ್ನು ಇನ್ನೂ ಕರೆದಿಲ್ಲ’, ಎಂಬ ವಿಚಾರ ಬರಲಿಲ್ಲ.
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ : ಸಮಷ್ಟಿಯ ಆನಂದದಲ್ಲಿ ಸ್ವತಃ ಆನಂದ ಪಡೆಯುವುದು ಮಹತ್ವದ್ದಾಗಿದೆ. ಇದು ಸಾಧನೆಯಲ್ಲಿನ ಒಂದು ಮುಂದಿನ ಹಂತವಾಯಿತು. ಬಹಳ ಸುಂದರ.
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು